Latest News

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

malnadtimes.com

SHIVAMOGGA | ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, …

Read more

School Holidays | ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇನ್ನೊಂದು ದಿನ ರಜೆ ವಿಸ್ತರಣೆ

malnadtimes.com

THIRTHAHALLI | ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು …

Read more

Accident | ಕಾರಿಗೆ ಡಿಕ್ಕಿಯಾಗಿ 15 ಅಡಿ ಆಳಕ್ಕೆ ಉರುಳಿದ ಲಾರಿ !

malnadtimes.com

HOSANAGARA | ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ …

Read more

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

malnadtimes.com

HOSANAGARA | ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜು …

Read more

ಮಲೆನಾಡಿನಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

malnadtimes.com

SHIVAMOGGA | ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಾದ್ಯಂತ ಬಿಟ್ಟುಬಿಡದೆ …

Read more

ರಾ.ಹೆ. ಮೇಲೆ ಅಡ್ಡಲಾಗಿ ಬಿದ್ದ ಮರ, ಸಾಲುಗಟ್ಟಿ ನಿಂತ ವಾಹನಗಳು !

malnadtimes.com

HOSANAGARA | ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ, ಹೊಸನಗರ ತಾಲೂಕಿನ ಮೂಲೆಗದ್ದೆ ಮಠದ ಬಳಿ ರಸ್ತೆಗೆ ಬೃಹತ್ ಮರ …

Read more

ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ಪರದಾಡಿದ ಪ್ರಯಾಣಿಕರು !

malnadtimes.com

HOSANAGARA | ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಪ್ರಯಾಣಿಕರು ಪರದಾಡಿದ ಘಟನೆ ಯಡೂರು ಬಳಿಯ ಹಳಗುಂದ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ …

Read more

THIRTHAHALLI |  ಕುಸಿದೇ ಬಿಡ್ತು ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !

malnadtimes.com

THIRTHAHALLI | ಇಲ್ಲಿನ ಕುರುವಳ್ಳಿ – ಬಾಳೇಬೈಲು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ. …

Read more

ರಿಪ್ಪನ್‌ಪೇಟೆಯಲ್ಲಿ ಡೆಂಘೀ ರಣಕೇಕೆ, ಇವತ್ತು ಮತ್ತೊಂದು ಬಲಿ !

malnadtimes.com

RIPPONPETE | ಪಟ್ಟಣದಲ್ಲಿ ಡೆಂಘೀ ರಣಕೇಕೆ ಹಾಕಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಇಲ್ಲಿನ ಹೊಸನಗರ ರಸ್ತೆಯ ನಿವಾಸಿ …

Read more