Latest News

ಆಸ್ತಿಗಾಗಿ ತಾಯಿಯನ್ನೇ ಹತ್ಯೆಗೈದ ಪುತ್ರಿ !

Mahesha Hindlemane
ಎನ್.ಆರ್.ಪುರ ; ಮಹಿಳೆಯೊಬ್ಬರನ್ನು ಆಕೆಯ ಪುತ್ರಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ …
Read more
ಹೊಂಬುಜ ಶ್ರೀಗಳ ಪಟ್ಟಾಭಿಷೇಕ ವರ್ಧಂತ್ಯೋತ್ಸವ | ಸುಸಂಸ್ಕೃತ ಜೀವನವು ಧರ್ಮಮಾರ್ಗದಲ್ಲಿರಲಿ, ಸಂಘರ್ಷ ರಹಿತ ‘ವಿಶ್ವಶಾಂತಿ’ ನೆಲೆಗೊಳ್ಳಲಿ ; ಶ್ರೀಗಳು

Mahesha Hindlemane
ಹೊಂಬುಜ ; “ಧರ್ಮಪಥದ ಜೀವನವು ಸಮ್ಯಕ್ತ್ವ ಗುಣಗಳಿಂದ ಶ್ರೇಷ್ಠವೆನಿಸುವುದು. ಪ್ರಾಚೀನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ, …
Read more
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಂಗೊಳಿಸಿದ ಪುಟ್ಟ ಪ್ರತಿಭೆಗಳು

Mahesha Hindlemane
ರಿಪ್ಪನ್ಪೇಟೆ ; ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದೆ. ಅವರಿಗೆ ಪೋಷಕರು ಹಾಗೂ ಶಿಕ್ಷಕರು ಸರಿಯಾದ ಪ್ರೋತ್ಸಾಹ ನೀಡಿದರೆ, …
Read more
ಶ್ರೀಕ್ಷೇತ್ರ ಹೊಂಬುಜದಲ್ಲಿ ಲಕ್ಷ ದೀಪೋತ್ಸವ | ಸರ್ವರ ಬಾಳಿನಲ್ಲಿ ನಿರಂತರ ಬೆಳಕು ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ; ಶ್ರೀಗಳು

Mahesha Hindlemane
ಹೊಂಬುಜ : ಜೀವನದಲ್ಲಿ ಕಷ್ಟ-ನಷ್ಟ-ದುಃಖ ಹಾಸುಕೊಕ್ಕಾಗಿ ಬಂದರೂ ಧರ್ಮಪ್ರಜ್ಞೆಯಿಂದ ಕರ್ತವ್ಯ ನಿರ್ವಹಣೆ, ಸಾಧನೆಯ ಗುರಿ ತಲುಪಲು ಸಾಧ್ಯವಿದೆ. ದೀಪಾವಳಿಯ ಸಂದೇಶದಂತೆ …
Read more
ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಅರಸಾಳಿನ ಕವನಶ್ರೀ

Mahesha Hindlemane
ರಿಪ್ಪನ್ಪೇಟೆ ; ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಸ್ಯಾಂಪಲ್ಸ್ ಡಿಸ್ಪ್ಲೆನಲ್ಲಿ ಅರಸಾಳಿನ ಕು. ಕವನಶ್ರೀ ಇವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ …
Read more
ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿದ್ಯೆ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ : ಇಡೀ ದೇಶದ, ವಿಶ್ವದ ಭವಿಷ್ಯ ವಿದ್ಯೆಯಿಂದ ಮಾತ್ರ ಉಜ್ವಲಗೊಳಿಸಬಹುದು ಪ್ರತಿಯೊಬ್ಬರಿಗೂ ವಿದ್ಯೆಯ ಮುಖ್ಯ. ವಿದ್ಯೆ ಕಲಿತವರು ಉಜ್ವಲ …
Read more
ಕೊಲ್ಲೂರು ಘಾಟ್ನಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ

Mahesha Hindlemane
ಹೊಸನಗರ ; ಹೊಸನಗರದಿಂದ ಕೊಲ್ಲೂರು-ಬೈಂದೂರು ಮಾರ್ಗವಾಗಿ ಹೋಗುವ ರಸ್ತೆಗಳಲ್ಲಿ ಭಾರಿ ತೂಕದ ಅಂದರೆ 10 ರಿಂದ 16 ಚಕ್ರದ ಲಾರಿಗಳು …
Read more
ರಿಪ್ಪನ್ಪೇಟೆ ; ಪೋಸ್ಟ್ ಮಾಸ್ಟರ್ ನಾಪತ್ತೆ !

Mahesha Hindlemane
ರಿಪ್ಪನ್ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಇವರು ಕೋಡೂರು …
Read more
ಶಿವಮೊಗ್ಗದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 | ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು ; ಸಚಿವ ಚಲುವರಾಯಸ್ವಾಮಿ

Mahesha Hindlemane
ಶಿವಮೊಗ್ಗ ; ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು …
Read more