Latest News

ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ, ಶೇ. 26 ಭಾಗ ತುಂಬಿದ ಲಿಂಗನಮಕ್ಕಿ ಜಲಾಶಯ !

Mahesha Hindlemane

HOSANAGARA | ಮಳೆ(ಲೆ)ನಾಡಿನ ತವರೂರು ಹೊಸನಗರ ತಾಲೂಕಿನಾದ್ಯಂತ ಪುನರ್ವಸು ಮಳೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ …

Read more
Adike price today

Adike Price 07 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane

Arecanut Today Price | ಜುಲೈ 07 ಭಾನುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. HOSANAGARA | …

Read more

ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

Mahesha Hindlemane

THIRTHAHALLI | ಕಾಣೆಯಾಗಿದ್ದ (Missing) ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ …

Read more

HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ !

Mahesha Hindlemane

HOSANAGARA | ಶುಕ್ರವಾರ ರಾತ್ರಿ ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ (Heavy Rain) ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ …

Read more

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ಗೊತ್ತಾ ?

Mahesha Hindlemane

SHIVAMOGGA /  CHIKKAMAGALURU |ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಜೋರು ಮಳೆಯಾಗುತ್ತಿದ್ದು ಶನಿವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು  ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ …

Read more

Zika Virus | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ ಸೋಂಕು ಪತ್ತೆ !

Mahesha Hindlemane

SHIVAMOGGA | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ (Zika Virus) ಸೋಂಕು ಪತ್ತೆಯಾಗಿದ್ದು ಮಲೆನಾಡಿಗರಲ್ಲಿ …

Read more

SHIVAMOGGA ಎರಡು ಕಾರುಗಳ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು!

Mahesha Hindlemane

SHIVAMOGGA | ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸಾಗರ ರಸ್ತೆಯ …

Read more

HOSANAGARA ಮಲೆನಾಡಿನಲ್ಲಿ ಅಬ್ಬರದಿಂದಲೇ ಆರಂಭಗೊಂಡ ಪುನರ್ವಸು ಮಳೆ, ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

Mahesha Hindlemane

HOSANAGARA | ಮಲೆನಾಡಿನಾದ್ಯಂತ ಪುನರ್ವಸು ಮಳೆ ಅಬ್ಬರದಿಂದಲೇ ಆರಂಭಗೊಂಡಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮಳೆ ಬಿರುಸಿನಿಂದ ಬರುತ್ತಿದ್ದು ಶರಾವತಿ …

Read more

ಶಿವಮೊಗ್ಗ ಜಿ.ಪಂ. ಸಿಇಒ ವರ್ಗಾವಣೆ

Mahesha Hindlemane

SHIVAMOGGA | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ …

Read more