Latest News

ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

malnadtimes.com

ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು …

Read more

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

malnadtimes.com

ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ …

Read more

ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

malnadtimes.com

ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ …

Read more

ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

malnadtimes.com

ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು …

Read more

ಮಾ.9ರಂದು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಹಸ್ರ ಸತ್ಯನಾರಾಯಣ ಪೂಜೆ

malnadtimes.com

ಹೊಸನಗರ ; ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮೋತ್ಥಾನ ಬಳಗದ ಆಶ್ರಯದಲ್ಲಿ ಮಾ. 9ರ ಭಾನುವಾರ 33ನೇ ವರ್ಷದ ಸಹಸ್ರಾಧಿಕ …

Read more

ಮಾ. 9ಕ್ಕೆ ಅಲಗೇರಿಮಂಡ್ರಿಯಲ್ಲಿ ಧೀರ ದೀವರ ಸಂಘದ ವತಿಯಿಂದ ‘ಸುಗ್ಗಿಹಬ್ಬ’

malnadtimes.com

ಹೊಸನಗರ ; ತಾಲೂಕಿನ ಬಟ್ಟೆಮಲ್ಲಪ್ಪದ ಧೀರ ದೀವರ ಸಂಘದ ಮೊದಲ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾರ್ಚ್ 9ರಂದು ಅಲಗೇರಿಮಂಡ್ರಿಯ …

Read more

ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು ; ಬಸವಾಪುರದ ಅಶೋಕ್ ಅಂದರ್ !

malnadtimes.com

ಸಾಗರ ; ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕದ್ದ ಚಿನ್ನಾಭರಣ ಖರೀದಿಸಿದ …

Read more

ಕಾಲೇಜಿಗೆ ಹೋಗುವ ಅಪ್ರಾಪ್ತೆ ತಂಗಿಯನ್ನೇ 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ !

malnadtimes.com

ಚಿಕ್ಕಮಗಳೂರು ; ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯೊಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಕುಗ್ರಾಮವೊಂದರಲ್ಲಿ ನಡೆದಿದೆ. ಹೌದು, ವಯಸ್ಸಿಗೆ ಬಂದಿರುವ …

Read more

ಮಾ.10 ರಿಂದ 14ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ

malnadtimes.com

ಬಾಳೆಹೊನ್ನೂರು ; ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ …

Read more