Latest News

ರಂಭಾಪುರಿ ಪೀಠಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ

Mahesha Hindlemane

ಬಾಳೆಹೊನ್ನೂರು ; ರಾಜ್ಯದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು. …

Read more

ಹೊಸನಗರ ; ವಿವಿಧ ಇಲಾಖೆಯ ಹುದ್ದೆಗಳು ಖಾಲಿ, ಭರ್ತಿಗೆ ಕ್ರಮ ಏನು ?

Mahesha Hindlemane

ಹೊಸನಗರ ; ಇಲ್ಲಿನ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಶಿಕ್ಷಣಾಧಿಕಾರಿಗಳು ವರ್ಗಾವಣೆಯಾಗಿ ಮೂರು ತಿಂಗಳಾದರೂ ಪ್ರಭಾರ ಶಿಕ್ಷಣಾಧಿಕಾರಿಯಾಗಿ ಆರ್.ಪಿ ಚೇತನಾ ಕೆಲಸ ನಿರ್ವಹಿಸುತ್ತಿದ್ದಾರೆ. …

Read more

ಹೊಸನಗರ ; ಗಾಂಜಾ ಸೇವನೆ, ಓರ್ವ ವಶಕ್ಕೆ !

Mahesha Hindlemane

ಹೊಸನಗರ ; ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಪೊಲೀಸರು …

Read more

ವಿವಿಧ ಕ್ಷೇತ್ರದಲ್ಲಿ ಆಯ್ಕೆ ; ಕಾಂಗ್ರೆಸ್ ಕಾರ್ಯಕರ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ

Mahesha Hindlemane

ಹೊಸನಗರ ; ಇತ್ತೀಚಿಗೆ ತಾಲೂಕಿನ ಕಸಬಾ ಹೋಬಳಿ ನಿಟ್ಟೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ರಾಜ್ಯ ಹಾಗು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾಂಗ್ರೆಸ್ …

Read more

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿಗೆ ಮಾತೃ ವಿಯೋಗ

Mahesha Hindlemane

ಹೊಸನಗರ ; ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ …

Read more

ಶಿವಮೊಗ್ಗ: ನ.9ರಂದು ಮಂಡ್ಲಿ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕಾಮಗಾರಿ — ವಿದ್ಯುತ್ ವ್ಯತ್ಯಯ

Koushik G K

ಶಿವಮೊಗ್ಗ:ಶಿವಮೊಗ್ಗ ನಗರ ಉಪವಿಭಾಗ-2 ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರ ಹಿನ್ನೆಲೆಯಲ್ಲಿ ನವೆಂಬರ್ 9ರಂದು ಬೆಳಿಗ್ಗೆ …

Read more

ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ; ಮೂಲೆಗದ್ದೆ ಶ್ರೀ

Mahesha Hindlemane

ರಿಪ್ಪನ್‌ಪೇಟೆ ; ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ. ಅವರ ವಚನದಲ್ಲಿ ನಡೆ-ನುಡಿ ಇಂದಿನ ಬದುಕಿಗೆ ದಾರಿದೀಪ. 12ನೇ ಶತಮಾನದಲ್ಲಿ ವರ್ಗ, …

Read more

ಹಿರಿಯ ನಾಗರೀಕರೆ ನಮ್ಮ ಆಸ್ತಿ ; ವಕೀಲ ಚಂದ್ರಪ್ಪ

Mahesha Hindlemane

ಹೊಸನಗರ ; ಹಿರಿಯ ನಾಗರೀಕರಿಗೆ ಮಕ್ಕಳು ಗೌರವದಿಂದ ಕಾಣಬೇಕು ಹಿರಿಯರಿಗೆ ಹಿಂಸೆ ಅಥವಾ ಇತರೆ ತೊಂದರೆಗಳನ್ನು ಕೊಡುವುದು ಮಾಡಿದರೆ ಕಾನೂನಿನಲ್ಲಿ …

Read more

ಶಿವಮೊಗ್ಗದಲ್ಲಿ ನ. 07 ರಿಂದ 4 ದಿನ ಕೃಷಿಮೇಳ ; ಡಾ.ಆರ್.ಸಿ.ಜಗದೀಶ್

Mahesha Hindlemane

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ …

Read more