Latest News

ಹೊಸನಗರ ; ಮರ ಬಿದ್ದು ಹಸು ಸಾವು !

Mahesha Hindlemane

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ …

Read more

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ | ಕನ್ನಡ ನಮ್ಮ ಹೆಮ್ಮೆ, ಕನ್ನಡಿಗರ ಹಕ್ಕುಗಳು ನಮ್ಮ ಬಲ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ : “ಕನ್ನಡ ನಾಡು ಮತ್ತು ನುಡಿಯ ಗೌರವ ಕೇವಲ ನವೆಂಬರ್ ಒಂದರಂದೇ ಸೀಮಿತವಾಗಬಾರದು. ವರ್ಷಪೂರ್ತಿ ಕನ್ನಡದ ಸಂಸ್ಕೃತಿ, ಪರಂಪರೆ, …

Read more

ಹೊಸನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

Mahesha Hindlemane

ಹೊಸನಗರ ; ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ …

Read more

ಸಿ.ಟಿ. ರವಿ ಹೇಳಿಕೆ ವಿವಾದ – ಸವಿತಾ ಸಮಾಜ ಕಿಡಿ ; ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಚಳವಳಿ ಎಚ್ಚರಿಕೆ

Mahesha Hindlemane

ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ಸವಿತಾ ಸಮಾಜದ ಸದಸ್ಯರ ಕುರಿತು ಅವಹೇಳನಕಾರಿ ಪದ ಬಳಸಿರುವ ಆರೋಪದ ಹಿನ್ನೆಲೆ, …

Read more

ಕೌಟುಂಬಿಕ ಕಲಹ ; ವಿಷ ಸೇವಿಸಿದ್ದ ಮಹಿಳೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ

Mahesha Hindlemane

ಶಿವಮೊಗ್ಗ ; ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಪೂಜಾ (30) …

Read more

ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ

Mahesha Hindlemane

ಶಿವಮೊಗ್ಗ ; ಕರ್ನಾಟಕ ರಾಜ್ಯೋತ್ಸವದ ಮುನ್ನೋಟದಲ್ಲೇ ರಾಜ್ಯ ಸರ್ಕಾರವು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು …

Read more

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

Mahesha Hindlemane

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು …

Read more

‘ಅಪ್ಪು’ ಮಾನವೀಯತೆ ಮತ್ತು ಸೌಜನ್ಯದ ಸಂಕೇತ ; ಜಿ.ಆರ್. ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; “ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಕೇವಲ ನಟರಲ್ಲ, ಮಾನವೀಯತೆ, ಸರಳತೆ ಹಾಗೂ ಸೇವಾಭಾವದ ಜೀವಂತ ಪ್ರತಿರೂಪವಾಗಿದ್ದರು. …

Read more

ಎಂ ಗುಡ್ಡೆಕೊಪ್ಪ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧ ; ಕಾಲಸಸಿ ಸತೀಶ್

Mahesha Hindlemane

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾನು ಅಧ್ಯಕ್ಷನಾಗುವ ಮುಂಚೆ ಭ್ರಷ್ಟಾಚಾರ ನಡೆದಿದೆ ಎಂದು ಇಂದಿನ …

Read more