Latest News

ಹೊಸನಗರ ವೀರಶೈವ ಪತ್ತಿನ ಸಹಕಾರಿ ಸಂಘದಲ್ಲಿ ಭಾರಿ ಅವ್ಯವಹಾರ ಶಂಕೆ ; ಸೂಕ್ತ ತನಿಖೆಗೆ ಈಶ್ವರಪ್ಪ ಗೌಡ ಆಗ್ರಹ

Mahesha Hindlemane

ಹೊಸನಗರ ; ಪಟ್ಟಣದ ಶ್ರೀ ವೀರಶೈವ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹೆಚ್. ಪಿ. ನಂಜುಂಡಪ್ಪ ಹಾಗೂ ಮಾಜಿ …

Read more

ರಿಪ್ಪನ್‌ಪೇಟೆ : ವಡಗೆರೆ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ – ಮಹಿಳೆ ಸಾವು

Mahesha Hindlemane

ರಿಪ್ಪನ್‌ಪೇಟೆ ; ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಸಾಗರ ರಸ್ತೆಯ …

Read more

ಜ. 17 ರಂದು ಹೊಸನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಹರತಾಳು ಹಾಲಪ್ಪ

Mahesha Hindlemane

ಹೊಸನಗರ ; ಡಿ. 31ರ ರಾತ್ರಿ ಸುಮಾರು 2 ಗಂಟೆಯ ಸಂದರ್ಭದಲ್ಲಿ ಮಾಧವಶೆಟ್ಟಿಗೆ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದಾರೆ, ಕೊಲೆ ಮಾಡಲು …

Read more

ಹೊಂಬುಜದಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರ ಜನ್ಮಕಲ್ಯಾಣ ಉತ್ಸವ | ಧರ್ಮಪಥದಲ್ಲಿ ಉಪಸರ್ಗ ನಿವಾರಣೆ ; ಶ್ರೀಗಳು

Mahesha Hindlemane

ಹೊಂಬುಜ : ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಆರಾಧಿಸುವ ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ …

Read more

ಕಳಪೆ ಕಾಮಗಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ; ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಂದ ಸಮಗ್ರ ತನಿಖೆ ಅಗತ್ಯ

Mahesha Hindlemane

ರಿಪ್ಪನ್‌ಪೇಟೆ ; ರಾಜ್ಯ ಹೆದ್ದಾರಿ–1ರ ಹುಂಚ–ಕೋಣಂದೂರು ನಡುವಿನ ತಿರುವು ರಸ್ತೆ ಅಗಲೀಕರಣ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯುತ್ತಿದ್ದು, ನೂತನ ನಿರ್ಮಾಣಕ್ಕಾಗಿ …

Read more

ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

Mahesha Hindlemane

ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ …

Read more

ಮತದಾರರ ಪಟ್ಟಿ ; ಮ್ಯಾಪಿಂಗ್‌ಗೆ ಹೊಸನಗರ ತಹಸೀಲ್ದಾರ್ ಸೂಚನೆ

Mahesha Hindlemane

ಹೊಸನಗರ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ …

Read more

ಗರ್ತಿಕೆರೆ ; ಎಮ್ಮೆಗೆ ಸ್ಕೂಟಿ ಡಿಕ್ಕಿಯಾಗಿ ಸವಾರನ ಸ್ಥಿತಿ ಗಂಭೀರ

Mahesha Hindlemane

ರಿಪ್ಪನ್‌ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು …

Read more

ಜ. 15 ರಂದು ಮೂಲೆಗದ್ದೆ ಮಠದ ದಾಸೋಹ ಭವನಕ್ಕೆ ಅಡಿಗಲ್ಲು

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲೂಕಿನ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಕರ ಸಂಕ್ರಾಂತಿಯ ದಿನ ಜನವರಿ 15 ಗುರುವಾರದಂದು ಮೂಲೆಗದ್ದ …

Read more