Latest News

ಕೋಟೆಗಾರ್ ವಿದ್ಯಾವರ್ಧಕ ಸಂಘದಿಂದ 10ನೇ ವರ್ಷದ ಅದ್ದೂರಿ ಗಣೇಶೋತ್ಸವ ; ಸಂಘದ ಕಚೇರಿ ಉದ್ಘಾಟಿಸಲಿರುವ ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ಹೊಸನಗರ ; ಇದೇ ಆಗಸ್ಟ್ 27ರಿಂದ 31ರವರಗೆ ಪಟ್ಟಣದ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಕೋಟೆಗಾರ್ ವಿದ್ಯಾವರ್ಧಕ ಸಂಘದ ವತಿಯಿಂದ ಅದ್ದೂರಿ …

Read more

ಧರ್ಮಸ್ಥಳದ ಮೇಲಿನ ಅಪಪ್ರಚಾರ ಖಂಡಿಸಿ ಸೊರಬದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Koushik G K

ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ …

Read more

ಧಾರ್ಮಿಕ ಕ್ಷೇತ್ರಗಳ ವಿರುದ್ಧ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೆ ತಪ್ಪಿಲ್ಲ ; ಆದರ್ಶ ಗೋಖಲೆ

Mahesha Hindlemane

ಹೊಸನಗರ : ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” …

Read more

ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಧರ್ಮ ರಕ್ಷಣಾ ಯಾತ್ರೆ: ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

Koushik G K

ತೀರ್ಥಹಳ್ಳಿ : ಧರ್ಮದ ರಕ್ಷಣೆಯ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಸಲುವಾಗಿ ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಭವ್ಯ ‘ಧರ್ಮ ರಕ್ಷಣಾ …

Read more

ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್

Koushik G K

ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು …

Read more

ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ; ಜಿ‌‌. ಶೇಷಾಚಲ

Mahesha Hindlemane

ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು …

Read more

ಯುವನಿಧಿ ಯೋಜನೆಯ ಭಿತ್ತಿಚಿತ್ರ ಬಿಡುಗಡೆ | ಅರ್ಹ ಪದವೀಧರರಿಗೆ ನಿರುದ್ಯೋಗ ಭತ್ಯೆ – ಯುವನಿಧಿ ಯೋಜನೆಯ ಸದುದ್ದೇಶ ; ಹೆಚ್. ಬಿ. ಚಿದಂಬರ

Mahesha Hindlemane

ಹೊಸನಗರ ; 2022-23ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿರುವ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ವಿವಿಧ ಪದವೀಧರ ಹಾಗು ಡಿಪ್ಲೋಮಾ …

Read more

ಶಿವಮೊಗ್ಗ: ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ವಿದ್ಯುತ್ ವ್ಯತ್ಯಯ

Koushik G K

ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ಪೂರ್ಣ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ …

Read more