Latest News

ಶಿಕಾರಿಪುರ ; ತಾ.ಪಂ. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ | ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ; ಬಿ.ವೈ. ವಿಜಯೇಂದ್ರ
malnadtimes.com
ಶಿಕಾರಿಪುರ ; ರಾಜ್ಯ ಬಿಜೆಪಿ ಅದ್ಯಕ್ಷರು ಹಾಗೂ ತಾಲ್ಲೂಕಿನ ಶಾಸಕರಾದ ಬಿ ವೈ ವಿಜೇಂದ್ರ ರವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ …
Read more
ಬಿ.ವೈ. ವಿಜಯೇಂದ್ರ ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ !
malnadtimes.com
ಚಿಕ್ಕಮಗಳೂರು ; ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ …
Read more
ಈ ತಿಂಗಳಿಂದ ತಲಾ 10 ಕೆ.ಜಿ. ಪಡಿತರ ಅಕ್ಕಿ ವಿತರಣೆ
malnadtimes.com
ಶಿವಮೊಗ್ಗ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ …
Read more
ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ದಶಧರ್ಮ ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕ | ಅಂಗನವಾಡಿ ಅಡುಗೆ ಸಿಲಿಂಡರ್ ಕಳವು ; ದೂರು ದಾಖಲು
malnadtimes.com
ರಿಪ್ಪನ್ಪೇಟೆ ; ಇತರರಿಗೆ ಒಳ್ಳೆಯದನ್ನು ಮಾಡಿ. ಅದು ಅನಿರೀಕ್ಷಿತ ರೀತಿಯಲ್ಲಿ ನಿಮಗೆ ಹಿಂತಿರುಗುತ್ತದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ …
Read more
ಸರ್ಕಾರದಿಂದ ನಯಾಪೈಸೆ ಬಿಡುಗಡೆ ಇಲ್ಲ, ಇನ್ನೂ ಕ್ಷೇತ್ರದ ಅಭಿವೃದ್ಧಿ ಹೇಗೆ ? ; ಆರಗ ಜ್ಞಾನೇಂದ್ರ
malnadtimes.com
ರಿಪ್ಪನ್ಪೇಟೆ ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವ ಮೂಲಕ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಕಾರ್ಯಕ್ರಮಗಳಿಂದಾಗಿ ಅಭಿವೃದ್ದಿಗೆ ನಯಾಪೈಸೆ …
Read more
ಅಪಘಾತ ತಡೆಗೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ
malnadtimes.com
ರಿಪ್ಪನ್ಪೇಟೆ ; ಅಪಘಾತಗಳ ನಿಯಂತ್ರಣಕ್ಕಾಗಿ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಟರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್ಐ ಎಸ್.ಪಿ.ಪ್ರವೀಣ್ ನೇತೃತ್ವದ ಸಿಬ್ಬಂದಿಗಳು ನಡೆಸಿದರು. …
Read more
ಸತ್ತು ಬದುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು !
malnadtimes.com
ಭದ್ರಾವತಿ ; ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೀನಾಕ್ಷಿ …
Read more
ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ
malnadtimes.com
ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ …
Read more
ಹೊಂಬುಜ ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ
malnadtimes.com
ರಿಪ್ಪನ್ಪೇಟೆ ; ಜೈನ ಮಠದ ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ನ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ …
Read more