Latest News

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೋಡೂರಿನಲ್ಲಿ ಕೆಪಿಎಸ್ ಪ್ರಾರಂಭಿಸಲು ಚಿಂತನೆ ; ಕಲಗೋಡು ರತ್ನಾಕರ್

Mahesha Hindlemane

ರಿಪ್ಪನ್‌ಪೇಟೆ ; ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಉದಾತ್ತ ಆಶಯದೊಂದಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು …

Read more

ಕುಂದಾದ್ರಿ : ಜ.14 ರಂದು ವಾರ್ಷಿಕ ಜಾತ್ರಾ ಮಹೋತ್ಸವ

Mahesha Hindlemane

ತೀರ್ಥಹಳ್ಳಿ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾಸಂಸ್ಥಾನದ ಶಾಖಾ ಕೇಂದ್ರ, ಆಚಾರ್ಯ ಶ್ರೀ ಕುಂದಕುಂದರವರ ತಪೋಭೂಮಿ ಶ್ರೀ ಕುಂದಾದ್ರಿ ಕ್ಷೇತ್ರದಲ್ಲಿ …

Read more

ಹೊಸನಗರ ; ಚಿರತೆ ಮೃತದೇಹ ಪತ್ತೆ !

Mahesha Hindlemane

ಹೊಸನಗರ ; ಚಿರತೆಯ ಮೃತದೇಹವೊಂದು ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದ ಸ.ನಂ.20 …

Read more

ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶುವೈದ್ಯಾಧಿಕಾರಿ ಸಾವು !

Mahesha Hindlemane

ಸಾಗರ ; ಶರಾವತಿ ಹಿನ್ನೀರಿನಲ್ಲಿ ಈಜುವ ವೇಳೆ ಪಶುವೈದ್ಯಾಧಿಕಾರಿ ನೀರು ಪಾಲಾಗಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಕ್ರೆಯ …

Read more

ಅಪಘಾತ ; ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು !

Mahesha Hindlemane

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ …

Read more

ಕೆ.ಎಂ. ಇಂದುಕುಮಾರ್‌ಗೆ ಶ್ರೀ ಶಿವಲಿಂಗಶ್ರೀ ಪ್ರಶಸ್ತಿ

Mahesha Hindlemane

ರಿಪ್ಪನ್‌ಪೇಟೆ ; ಮಕರ ಸಂಕ್ರಾಂತಿಯ ದಿನ ಕೋಣಂದೂರು ಬೃಹನ್ಮಠವು ಕೊಡಮಾಡುವ 2026ನೇ ಸಾಲಿನ ಶ್ರೀ ಶಿವಲಿಂಗಶ್ರೀ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆ …

Read more

ಹೊಸನಗರ ; ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು !

Mahesha Hindlemane

ಹೊಸನಗರ ; ಬೈಕ್‌ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕಟ್ಟೆ ಸಮೀಪ ತಡರಾತ್ರಿ 9 ಗಂಟೆ …

Read more

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ !

Mahesha Hindlemane

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್ (21) ಹೃದಯಾಘಾತದಿಂದ …

Read more

ಗರ್ತಿಕೆರೆ | ಲಾರಿ ಮೈಮೇಲೆ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು !

Mahesha Hindlemane

ರಿಪ್ಪನ್‌ಪೇಟೆ ; ಲಾರಿ ಮೈಮೇಲೆ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೆಳಗ್ಗೆ …

Read more