Latest News

ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಒತ್ತಾಯ : ಕೇಂದ್ರ ಕೃಷಿ ಸಚಿವರನ್ನ ಭೇಟಿಯಾದ ರಾಜ್ಯ ಸಂಸದರ ನಿಯೋಗ

Koushik G K

Adike:ಕರ್ನಾಟಕದ ಅಡಿಕೆ ಬೆಳೆಗಾರರು ಈಗ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸಂಸದರ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಕೃಷಿ …

Read more

ಜೋಗದ ನಿಷೇಧಿತ ಪ್ರದೇಶಕ್ಕೆ ತೆರಳಿ ಹುಚ್ಚಾಟ ನಡೆಸಿದ ಇಬ್ಬರು !

Koushik G K

ಸಾಗರ :ಈ ವರ್ಷದ ಉತ್ತಮ ಮಳೆಯಿಂದಾಗಿ ತುಂಬಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಿ ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ …

Read more

‘ಕುಂಟ’ ಎಂದಿದಕ್ಕೆ ಸಹೋದರನನ್ನೇ ಇರಿದು ಕೊಂ*ದೇ ಬಿಟ್ಟ !

Mahesha Hindlemane

ಶಿವಮೊಗ್ಗ ; ವಿನೋಬನಗರದ ಎಪಿಎಂಸಿ ಯಾರ್ಡ್ ಬಳಿಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ …

Read more

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು : DC ಗುರುದತ್ತ ಹೆಗಡೆ

Koushik G K

ಶಿವಮೊಗ್ಗ:ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೇವೆ ನಿರ್ವಹಿಸುವ ಸಂದರ್ಭದಲ್ಲೇ ಹಲ್ಲೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ …

Read more

ದಸಂಸ ಹೆಸರಿನಲ್ಲಿ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡಿದರೆ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ ; ನಾಗರಾಜ್ ಅರಳಸುರಳಿ

Mahesha Hindlemane

ಹೊಸನಗರ ; ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣವು ಸಮಾಜದಲ್ಲಿ ಶೋಷಿತರ ದುರ್ಬಲರ ನೊಂದವರ ದೌರ್ಜನ್ಯಕ್ಕೊಳಗಾದವರ ಹಿಂದುಳಿದ …

Read more

ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ₹ 30.50 ಲಕ್ಷ ನಿವ್ವಳ ಲಾಭ : ಪ್ರದೀಪ್

Mahesha Hindlemane

ಹೊಸನಗರ : ಸುಮಾರು 13 ವರ್ಷಗಳ ಹಿಂದೆ ಸ್ಥಾಪನೆಯಾಗಿ ಅಡಿಕೆ ಬೆಳೆಗಾರರಿಗೆ, ರೈತರಿಗೆ ಬಡವರಿಗೆ, ಸಹಕಾರಿ ಸಂಘದ ಸದಸ್ಯರ ಷೇರುದಾರರಿಗೆ …

Read more

ಗಣೇಶೋತ್ಸವ – ಈದ್‌ಮಿಲಾದ್ ; ಡಿಜೆ ನಿಷೇಧ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ

Mahesha Hindlemane

ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ …

Read more

ಶಿವಮೊಗ್ಗ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಔಷಧಿ ಸಸ್ಯವರ್ಗ ಅಳಿವಿನ ಅಂಚಿನಲ್ಲಿ – ಆಯುರ್ವೇದ ಸಂಸ್ಥೆ ಸ್ಥಾಪನೆಗೆ ಮನವಿ

Koushik G K

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ …

Read more

ಆ.21 ರಂದು ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

Koushik G K

ತೀರ್ಥಹಳ್ಳಿ :ತೀರ್ಥಹಳ್ಳಿ ತಾಲೂಕಿನ 11 ಕೆವಿ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಆಗಸ್ಟ್ 21ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ …

Read more