Latest News

ಹೊಸನಗರ ರಾಮಚಂದ್ರಪುರ ಮಠದ ಶ್ರೀ ಗೋವರ್ಧನಗಿರಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.1 ರಿಂದ ಭಾಗವತ ಸಪ್ತಾಹ

malnadtimes.com

ಹೊಸನಗರ ; ಪಟ್ಟಣಕ್ಕೆ ಹೊಂದಿಕೊಂಡಂತಿರುವ ಶ್ರೀರಾಮಚಂದ್ರಾಪುರ ಮಠದ ಮಹಾನಂದಿ ಗೋಲೋಕ ಈಗ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಮಾರ್ಚ್ …

Read more

ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ನ್ಯಾಯಾಧೀಶ ಮಾರುತಿ ಶಿಂಧೆ ಕರೆ

malnadtimes.com

ಹೊಸನಗರ ; ನಮ್ಮ ಇಂದಿನ ದೈನಂದಿನ ಜೀವನ ಎಂದೆಂದಿಗಿಂತಲೂ ಹೆಚ್ಚು ಹೆಚ್ಚು ಸಂಕೀರ್ಣವಾಗತೊಡಗಿದೆ ಕಾನೂನು ಜ್ಞಾನವಿಲ್ಲದ ವಿದ್ಯಾವಂತರು ಸಹ ಅನೇಕ …

Read more

ಹೊಂಬುಜ ಅತಿಶಯ ಶ್ರೀಕ್ಷೇತ್ರ ಆಚಾರ್ಯ ಶ್ರೀ 108 ಗುಣಭದ್ರನಂದಿ ಮುನಿಶ್ರೀಗಳವರ ಪುರಪ್ರವೇಶ

malnadtimes.com

ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯ, ವಾತ್ಸಲ್ಯಮೂರ್ತಿ ಶ್ರೀ 108 ಗುಣನಂದಿ ಮಹಾರಾಜರ …

Read more

ಅಪಘಾತ ತಡೆಯಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆ

malnadtimes.com

ಹೊಸನಗರ ; ತಾಲ್ಲೂಕಿನದ್ಯಂತ ವರದಿಯಾಗುವ ಅಪಘಾತ ಪ್ರಕರಣಗಳು ರಾತ್ರಿ ವೇಳೆಯಲ್ಲಿ ವಾಹನದ ಗೋಚರತೆ ಕಡಿಮೆ ಇರುವ ಕಾರಣದಿಂದ ಸಂಭವಿಸುವುದು ಕಂಡು …

Read more

ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಬಿ-ಖಾತೆಗೆ ಸುವರ್ಣಾವಕಾಶ ; ಸದ್ಬಳಕೆಗೆ ಸಾರ್ವಜನಿಕರಲ್ಲಿ ಹೊಸನಗರ ಪ.ಪಂ ಮನವಿ

malnadtimes.com

ಹೊಸನಗರ ; ನಗರಾಭಿವೃದ್ದಿ ಇಲಾಖೆಯ 2025ರ ಫೆ. 11ರ ಆದೇಶದಂತೆ ಪೌರಸಭೆ ಮತ್ತು ಮಹಾನಗರ ಪಾಲಿಕೆ ತೆರಿಗೆ ನಿಯಮಗಳಿಗೆ ರಾಜ್ಯ …

Read more

ಹೊಸನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ

malnadtimes.com

ಹೊಸನಗರ ; ಮಾಜಿ ಮುಖ್ಯಮಂತ್ರಿಯಾಗಿ ಜನಸೇವೆ ರೈತರ ಪರ ಹೋರಾಟ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕವೇ ರಾಜಕೀಯ ಪ್ರವೇಶ ಪಡೆದವರು …

Read more

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

malnadtimes.com

ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ …

Read more

ಬಿಳಿ ಜಾಂಡೀಸ್‌ಗೆ 8ನೇ ತರಗತಿ ವಿದ್ಯಾರ್ಥಿನಿ ಬಲಿ !

malnadtimes.com

ತೀರ್ಥಹಳ್ಳಿ ; ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) …

Read more

ಆಸ್ಪತ್ರೆಯಲ್ಲಿ ಸತ್ತ ಮಹಿಳೆ ಮನೆಗೆ ತೆಗೆದುಕೊಂಡು ಬಂದಾಗ ಕಣ್ತೆತೆರೆದ ಘಟನೆ ನಡೆದಿದ್ದು ಎಲ್ಲಿ ಗೊತ್ತಾ ?

malnadtimes.com

ಭದ್ರಾವತಿ ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ …

Read more