Latest News

ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ

Mahesha Hindlemane
ರಿಪ್ಪನ್ಪೇಟೆ ; ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಲೋಕಾಯುಕ್ತ …
Read more
ಸಾಗರ: ಬಂಗಾರಪ್ಪ ಜನ್ಮದಿನದ ಅಂಗವಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
Koushik G K
ಶಿವಮೊಗ್ಗ, : ರಾಜ್ಯ ರಾಜಕಾರಣದಲ್ಲಿ ಬಡವರ ಬಂಧು ಎಂದರೆ ಅದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮಾತ್ರ ಎಂದು ಶಾಸಕ …
Read more
ಬಿಪಿಎಲ್ ಕಾರ್ಡ್ ರದ್ದುಪಡಿಸಲ್ಲ ; ಸಚಿವ ಕೆ.ಹೆಚ್. ಮುನಿಯಪ್ಪ

Mahesha Hindlemane
ಶಿವಮೊಗ್ಗ ; ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು …
Read more
ರಿಪ್ಪನ್ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸಲು ಸಂಕಲ್ಪ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸುವ …
Read more
ನಿವೃತ್ತ ಮುಖ್ಯಶಿಕ್ಷಕ ಮೂಗುಡ್ತಿ ರಾಜಶೇಖರ ನಿಧನ

Mahesha Hindlemane
ರಿಪ್ಪನ್ಪೇಟೆ ; ನಿವೃತ್ತ ಮುಖ್ಯ ಶಿಕ್ಷಕ ಮೂಗುಡ್ತಿ ರಾಜಶೇಖರ (75) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 8.40ಕ್ಕೆ ನಿಧನ ಹೊಂದಿದರು. …
Read more
ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

Mahesha Hindlemane
ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ …
Read more
ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ
Koushik G K
ಶಿವಮೊಗ್ಗ ; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವವನ್ನು ಅಕ್ಟೋಬರ್ 26ರಂದು ಸೊರಬದ ಬಂಗಾರಧಾಮದಲ್ಲಿ ವೈಭವದಿಂದ ಆಚರಿಸಲು …
Read more
ಹೊಲದಲ್ಲಿ ಬೆಳೆದ ಸಮೃದ್ಧ ಭತ್ತದ ಬೆಳೆ ಭೂತಾಯಿಯ ವರಪ್ರಸಾದ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಶ್ರೀ ಮಹಾವೀರ ಶಕವರ್ಷ 2552 ವಿಶ್ವಾವಸು ಸಂವತ್ಸರ ಹೊಸ ಭತ್ತದ ಪೈರು ಕಟಾವು ಇಂದು ಅತಿಶಯ ಶೀಕ್ಷೇತ್ರದ …
Read more
ಹಿರೇಸಾನಿ ಗ್ರಾಮದಲ್ಲಿ ರಕ್ತದಾನ ಶಿಬಿರ ; ಥಲಸೇಮಿಯಾ ರೋಗಿಗಳಿಗೆ ಜೀವದಾನ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಥಲಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ನೆರವಿಗಾಗಿ …
Read more