Latest News

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕಿವಿ, ಮೂಗಿದಂತೆ ; ಧನಂಜಯ ಸರ್ಜಿ

malnadtimes.com

HOSANAGARA | ಈ ದೇಶದಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಒಬ್ಬರು ಕಿವಿಯಾದರೆ ಇನ್ನೊಬ್ಬರು ಮೂಗಿದಂತೆ …

Read more

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು !

malnadtimes.com

SHIVAMOGGA | ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಡಿಸೈರ್‌ ಕಾರೊಂದು (Car) ಹಳ್ಳಕ್ಕೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು …

Read more

ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಮತ್ತೆ ಸಂಸದನಾಗಿದ್ದೇನೆ ; ಬಿ.ವೈ. ರಾಘವೇಂದ್ರ

malnadtimes.com

HOSANAGARA | ಬಿ.ವೈ. ರಾಘವೇಂದ್ರ ನನಗೆ ಶಕ್ತಿಯೇ ನಮ್ಮ ಬಿಜೆಪಿ (BJP) ಪಕ್ಷದ ಕಾರ್ಯಕರ್ತರು, ಅವರ ಹಗಲಿರುಳು ಪರಿಶ್ರಮದಿಂದ ಈ …

Read more

Dengue | ಮಹಾಮಾರಿ ಡೆಂಗ್ಯೂಗೆ ರಿಪ್ಪನ್‌ಪೇಟೆ ಮಹಿಳೆ ಬಲಿ !

malnadtimes.com

RIPPONPETE | ತೀವ್ರ ಜ್ವರದಿಂದ ಬಳಲುತ್ತಿದ್ದ ರಿಪ್ಪನ್‌ಪೇಟೆ ರಶ್ಮಿ ಆರ್ ನಾಯಕ್ ಶಿವಮೊಗ್ಗ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು …

Read more

ಮಲೆನಾಡಿನಲ್ಲಿ ಮತ್ತೆ ಕ್ಷೀಣಿಸಿದ ವರುಣ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

malnadtimes.com

HOSANAGARA | ಮಲೆನಾಡಿನಾದ್ಯಂತ ಬಿರುಸಿನಿಂದ ಆರಂಭಗೊಂಡ ಪುನರ್ವಸು ಮಳೆ ಮತ್ತೆ ಕ್ಷೀಣಿಸಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 …

Read more

SHIVAMOGGA | ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು !

malnadtimes.com

SHIVAMOGGA | ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ …

Read more

ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

malnadtimes.com

Karnataka Rain | ಕಳೆದ 15 ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಜು.12ರ ವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ …

Read more
Adike price today

Adike Price 08 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

malnadtimes.com

Arecanut Today Price | ಜುಲೈ 08 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಸಾಗರ ಮಾರುಕಟ್ಟೆ …

Read more

ಜಮೀನಿನಲ್ಲಿ ನೀರು ಹೋಗುವ ವಿಚಾರಕ್ಕೆ ನಡೆಯಿತು ಗಲಾಟೆ, ವಿಷ ಸೇವಿಸಿ ಆಸ್ಪತ್ರೆ ಸೇರಿದ ಸಹೋದರರು !

malnadtimes.com

THIRTHAHALLI | ಜಮೀನಿಗೆ ಹೋಗುವ ನೀರಿನ ವಿಚಾರವಾಗಿ ಸಹೋದರರಿಬ್ಬರು ವಿಷ (Poisson) ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿ ಆಸ್ಪತ್ರೆ ಸೇರಿರುವ …

Read more