Latest News

ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ
malnadtimes.com
ರಿಪ್ಪನ್ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ …
Read more
ಶಿವಮೊಗ್ಗ ; ಮುಸ್ಲಿಂ ಹಾಸ್ಟೆಲ್’ನಲ್ಲಿ ಸಿಗದ ಗುಣಮಟ್ಟದ ಆಹಾರ, ಸಚಿವರಿಗೆ ದೂರು
malnadtimes.com
ಶಿವಮೊಗ್ಗ ; ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ …
Read more
ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆಗೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಚಾಲನೆ
malnadtimes.com
ಶಿವಮೊಗ್ಗ ; ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ …
Read more
ಫೆ.26 ಮತ್ತು 27 ರಂದು ಶಿವಮೊಗ್ಗ – ತೀರ್ಥಹಳ್ಳಿ ವಾಹನಗಳ ಮಾರ್ಗ ಬದಲಾವಣೆ
malnadtimes.com
ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ …
Read more
ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !
malnadtimes.com
ರಿಪ್ಪನ್ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ. …
Read more
ರಿಪ್ಪನ್ಪೇಟೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರವೇಶಾತಿ ಅಭಿಯಾನ ಜಾಥಾ
malnadtimes.com
ರಿಪ್ಪನ್ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು 2025-26ನೇ ಸಾಲಿನ ಪ್ರವೇಶಾತಿ ಅಭಿಯಾನ ಜನಜಾಗೃತಿ ಜಾಥಾವನ್ನು ನಡೆಸಿದರು. …
Read more
ತೀರ್ಥಹಳ್ಳಿ ; ಕೆಎಫ್ಡಿ ಸೋಂಕಿಗೆ ಮಹಿಳೆ ಬಲಿ !
malnadtimes.com
ತೀರ್ಥಹಳ್ಳಿ ; ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು …
Read more
ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ ; ಮಧು ಬಂಗಾರಪ್ಪ
malnadtimes.com
ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ …
Read more
ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ ; ಸಚಿವ ಮಧು ಬಂಗಾರಪ್ಪ
malnadtimes.com
ಶಿವಮೊಗ್ಗ ; ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್ಆರ್ ಮತ್ತು ದಾನಿಗಳ …
Read more