Latest News

ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ
Koushik G K
ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ …
Read more
ಆಗಸ್ಟ್ 24,25 : ನಟಮಿತ್ರರು ತಂಡದಿಂದ “ಆ ಊರು ಈ ಊರು” ನಾಟಕ
Koushik G K
ತೀರ್ಥಹಳ್ಳಿ: ನಟಮಿತ್ರರು ರಂಗ ತಂಡದಿಂದ ಆಗಸ್ಟ್ 24 ಮತ್ತು 25 ರಂದು ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸಂಜೆ 6:30 …
Read more
ಗಣೇಶಮೂರ್ತಿಗಳ ಸ್ಥಾಪನೆ, ವಿಸರ್ಜನೆಗೆ ಈ ನಿಯಮಗಳು ಕಡ್ಡಾಯ, ಉಲ್ಲಂಘನೆಗೆ ಕಾನೂನು ಕ್ರಮ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ
Koushik G K
ಶಿವಮೊಗ್ಗ :2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವ ಕುರಿತು ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ …
Read more
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ರಿಪ್ಪನ್ಪೇಟೆಯಲ್ಲಿ ನಾಳೆ ಶಾಂತಿಸಭೆ

Mahesha Hindlemane
ರಿಪ್ಪನ್ಪೇಟೆ ; ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ (ಆ.21 ಗುರುವಾರ) ಬೆಳಗ್ಗೆ 10:30ಕ್ಕೆ ರಿಪ್ಪನ್ಪೇಟೆಯ …
Read more
ಶಿವಮೊಗ್ಗ ಜಿಲ್ಲೆಯಲ್ಲಿ ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್/ಸಿಡಿಮದ್ದು ನಿಷೇಧ
Koushik G K
ಶಿವಮೊಗ್ಗ:ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳು ಜಿಲ್ಲಾ ಮಟ್ಟದಲ್ಲಿ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಶಿವಮೊಗ್ಗ ಜಿಲ್ಲಾಧಿಕಾರಿ …
Read more
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ !

Mahesha Hindlemane
ಹೊಸನಗರ ; ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊರಗೋಡು ಗ್ರಾಮದ ಪವನ್ಕುಮಾರ್ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ …
Read more
ತೀರ್ಥಹಳ್ಳಿ : ಆಗುಂಬೆ ಶಾಲಾ ಬಾಲಕ ಕಾಣೆ !
Koushik G K
ತೀರ್ಥಹಳ್ಳಿ ; ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಬಿನ್ ವಿಜಯ್ ಎಂಬ 14 ವರ್ಷದ …
Read more
ಲಿಂಗನಮಕ್ಕಿ ಜಲಾಶಯ: ಕಡಿಮೆಯಾದ ಒಳ ಹರಿವು, ಇಂದು ಹೊರ ಹರಿವು ಎಷ್ಟಿದೆ ?
Koushik G K
ಸಾಗರ:ಲಿಂಗನಮಕ್ಕಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ, ರೇಡಿಯಲ್ ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗಿದೆ. …
Read more
ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !

Mahesha Hindlemane
ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ …
Read more