Latest News

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯಾಗಿ ಹಾಗೂ ಗ್ರಾ.ಪಂ. ಪಟ್ಟಣ ಪಂಚಾಯಿತ್ ಆಗಿ ಮೇಲ್ದರ್ಜೆಗೆ ಶಾಸಕರಿಂದ ಮುಖ್ಯಮಂತ್ರಿಗೆ ಪ್ರಸ್ತಾವನೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯನ್ನಾಗಿ ಮತ್ತು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿ …

Read more

ಹಿಂಸಾತ್ಮಕವಾಗಿ ಗೋವುಗಳ ಸಾಗಾಟ ವೇಳೆ ವಾಹನ ಸಹಿತ ಇಬ್ಬರ ಬಂಧನ | ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ ಲಾರಿ ವಶಕ್ಕೆ

Mahesha Hindlemane

ರಿಪ್ಪನ್‌ಪೇಟೆ ; ಪಟ್ಟಣದಲ್ಲಿ ಭಾನುವಾರ ಮುಂಜಾನೆ ಗೋಗಳ್ಳರು ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಹೊಸನಗರ-ಶಿವಮೊಗ್ಗ ರಸ್ತೆಯಲ್ಲಿ …

Read more

ಏಪ್ರಿಲ್ ಅಂತ್ಯಕ್ಕೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ ; ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬೇಳೂರು ಇಂಗಿತ

Mahesha Hindlemane

ಹೊಸನಗರ : ತಾಲೂಕಿನ ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು  ಉದ್ಘಾಟಿಸಿದರು.  ಈ ವೇಳೆ ಕಾಂಗ್ರೆಸ್ ಪಕ್ಷದ ತತ್ವ …

Read more

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು !

Mahesha Hindlemane

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇಲ್ಲಿನ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. …

Read more

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ; ಡಿಸಿ ಗುರುದತ್ತ ಹೆಗಡೆ

Mahesha Hindlemane

ಶಿವಮೊಗ್ಗ ; 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ …

Read more

ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಹಾಗೂ ಅವರ ಪುತ್ರ ಮನೆಯಲ್ಲಿಯೇ ನೇಣಿಗೆ ಶರಣು !

Mahesha Hindlemane

ಶಿವಮೊಗ್ಗ ; ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರು …

Read more

ಬೆಳೆವಿಮೆ ಪರಿಹಾರ ಮೊತ್ತದಲ್ಲಿ ತಾರತಮ್ಯ ಸರಿಪಡಿಸಿ ಸೂಕ್ತ ಪರಿಹಾರಕ್ಕೆ ಮೂಡುಗೊಪ್ಪ ಗ್ರಾಮಸ್ಥರ ಆಗ್ರಹ ; ನಾಡಕಛೇರಿ ಎದುರು ಅನಿರ್ಧಿಷ್ಟ ಕಾಲ ಪ್ರತಿಭಟನೆ

Mahesha Hindlemane

ಹೊಸನಗರ ; 2024-25ನೇ ಸಾಲಿನ ಹವಾಮಾನಾಧರಿತ ಬೆಳೆವಿಮೆ ಪರಿಹಾರ ನೀಡುವಲ್ಲಿ ಭಾರೀ ತಾರತಮ್ಯ ಕಂಡು ಬಂದಿದ್ದು, ಕೂಡಲೇ ಜಿಲ್ಲಾಡಳಿತ ಮಧ್ಯ …

Read more

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ ; ಸಚಿವ ಮಧು ಬಂಗಾರಪ್ಪ

Mahesha Hindlemane

ಶಿವಮೊಗ್ಗ ; ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ …

Read more

ವರ್ಗ ಸಂಘರ್ಷ ನಿವಾರಣೆಗೆ ಶಿಕ್ಷಣವೇ ಮದ್ದು ; ಶಾಸಕ ಆರಗ ಜ್ಞಾನೇಂದ್ರ

Mahesha Hindlemane

ಹೊಸನಗರ ; ಹಲವು ವೈವಿಧ್ಯಮಯ ಕಲಿಕಾ ಮಾದರಿ ಅಳವಡಿಕೆಯ ಮೂಲಕ ಶಿಕ್ಷಣದಲ್ಲಿ ಗುರುತರ ಪ್ರಗತಿ ಸಾಧಿಸಲು ಇಲ್ಲಿನ ಶಿಕ್ಷಕರು ಶಕ್ತಿ …

Read more