Latest News

ಕೃಷಿ ಸಮಾಜದಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕೃಷಿ ಕುರಿತ ಭಾಷಣ ಸ್ಪರ್ಧೆ : ನಗದು ಬಹುಮಾನ ಘೋಷಣೆ

Koushik G K

ಹೊಸನಗರ : ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಕೃಷಿ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕು ಕೃಷಿ ಸಮಾಜದ ವತಿಯಿಂದ …

Read more

ಪಾರ್ಶ್ವವಾಯುಗೆ ತುತ್ತಾಗಿದ್ದ ಚಿರತೆ ‘ಭದ್ರಾ’ಗೆ ಎಂಆರ್‌ಐ ಸ್ಕ್ಯಾನಿಂಗ್

Koushik G K

ಶಿವಮೊಗ್ಗ -ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ **ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾ (15) ಗೆ ಚಿಕಿತ್ಸೆಯ ಭಾಗವಾಗಿ …

Read more

ಸ್ವ-ಉದ್ಯೋಗದಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ

Koushik G K

ಹೊಸನಗರ : ರಾಜ್ಯ ಸರ್ಕಾರವು ಸ್ವ-ಉದ್ಯೋಗ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಯುವಕ–ಯುವತಿಯರು ಅವುಗಳ ಪ್ರಯೋಜನ …

Read more

ಬಡ ರೈತನ ಒಕ್ಕಲೆಬ್ಬಿಸುವ ನೋಟಿಸ್ : ಎಸಿಎಫ್ ಕೋರ್ಟ್ ಆದೇಶ

Koushik G K

ಶಿವಮೊಗ್ಗ: ಜಿಲ್ಲೆಯಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ಪರಸ್ಪರ ಬುರುಡೆ ಭಾಷಣಗಳ ನಡುವೆಯೇ, ಹಲವು ವರ್ಷಗಳಿಂದ ಭೂಮಿಯನ್ನು ಊಳಿಸಿಕೊಂಡು ಜೀವನ …

Read more

ಶಿವಮೊಗ್ಗ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆದ ಪ್ರಕರಣ : ಐವರ ಬಂಧನ

Koushik G K

ಶಿವಮೊಗ್ಗದ ಸೋಗಾನೆ ಪ್ರದೇಶದಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಗಾಂಜಾ, ಮೊಬೈಲ್ ಫೋನ್, ಸಿಗರೇಟು ಹಾಗೂ ಲೈಟರ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆದ …

Read more

ಹಸಿವು ಮುಕ್ತ ದೇಶವನ್ನಾಗಿಸುವ ಮಹತ್ವಾಕಾಂಕ್ಷಿ ಮನ್ರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ; ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; ಕೇಂದ್ರದ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿಯಲ್ಲಿ ಅನುಷ್ಟಾನಗೊಳಿಸಿದ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯ ಕೂಲಿಗಾಗಿ ಕಾಳು ಯೋಜನೆಯಿಂದಾಗಿ …

Read more

ಫೆ.07 ಮತ್ತು 08ರಂದು ಶಿವಮೊಗ್ಗ ನಗರದ ವಿವಿಧೆಡೆ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

Koushik G K

ಶಿವಮೊಗ್ಗ:ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಫೆಬ್ರವರಿ 07ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಇದರ …

Read more

ಹೊಸನಗರ ; ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಅಪರಾಧ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸೂಕ್ತ ವೇಳೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ತೆರಳಬೇಕಾದ ಅಗತ್ಯತೆ ಮನಗಂಡು …

Read more

ಬಿ.ಎ. ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ವಿನಂತಿ ನವೀನ್

Mahesha Hindlemane

ರಿಪ್ಪನ್‌ಪೇಟೆ ; ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಬಿ.ಎ. ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ …

Read more