Latest News

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ – ಅರ್ಜಿ ಆಹ್ವಾನ!

Koushik G K

ಶಿವಮೊಗ್ಗ: ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ಅಧ್ಯಯನ …

Read more

E-khata :ಗುಡ್ ನ್ಯೂಸ್! ನಾಳೆಯಿಂದ ಮನೆ ಬಾಗಿಲಿಗೆ ‘ಇ-ಖಾತಾ’ ಸೇವೆ – ಆಸ್ತಿ ಮಾಲೀಕರಿಗೆ ಸರ್ಕಾರದ ಗಿಫ್ಟ್!

Koushik G K

E-khata ;ನಾಗರಿಕರು ತಮ್ಮ ಆಸ್ತಿ ಖಾತಾ ದಾಖಲೆಗಳಿಗಾಗಿ ಆಫೀಸ್‌ಗಳ ಮೆಟ್ಟಿಲು ಹತ್ತುವ ಅವಶ್ಯಕತೆಯಿಲ್ಲ! ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ‘ಇ-ಖಾತಾ …

Read more

ಅಂಬ್ಲಿಗೊಳ – ಅಂಜನಾಪುರ ಜಲಾಶಯ ಭರ್ತಿ: ಬಾಗಿನ ಸಮರ್ಪಣೆ!

Koushik G K

ಶಿಕಾರಿಪುರ : ತಾಲ್ಲೂಕಿನ ರೈತರ ಜೀವನಾಡಿಯಾದ ಅಂಬ್ಲಿಗೊಳ ಹಾಗೂ ಅಂಜನಾಪುರ ಜಲಾಶಯಗಳು ಭರ್ತಿಯಾಗಿವೆ, ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ …

Read more
crime news

67 ವರ್ಷದ ವೃದ್ಧೆ ಯನ್ನು ಕಂಬಕ್ಕೆ ಕಟ್ಟಿ ಹ*ಲ್ಲೆ-ಗೌತಮಪುರದಲ್ಲಿ ಆಘಾತಕಾರಿ ಘಟನೆ!

Koushik G K

ಸಾಗರ : ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ 67 ವರ್ಷದ ವೃದ್ಧೆ ಹುಚ್ಚಮ್ಮ ಅವರ ಮೇಲೆ ಅಮಾನವೀಯ ಹ*ಲ್ಲೆಯೊಂದು ನಡೆದಿದೆ.ಮನೆಯ ಎದುರಿಗೆ …

Read more

Rain : ಮುಂದಿನ 7 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ!

Koushik G K

Rain :ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ …

Read more
crime news

ಕುಂಸಿ ; ಯುವಕನ ಭೀಕರ ಕೊ*ಲೆ!

Koushik G K

ಶಿವಮೊಗ್ಗ : ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂನ್ 29ರ ರಾತ್ರಿ 9 ರಿಂದ 10 ಗಂಟೆಯ ಮಧ್ಯೆ …

Read more

UPI ಹೊಸ ನಿಯಮ: ತಪ್ಪಾಗಿ ಬೇರೆಯವರಿಗೆ ಹಣ ಕಳುಸಿದ್ರೆ ಭಯ ಬೇಡ ಇಲ್ಲಿದೆ ಹೊಸ ನಿಯಮ !

Koushik G K

UPI ಹೊಸ ನಿಯಮ:ಈಗಿನ ಕಾಲದಲ್ಲಿ ಬಹುತೇಕ ಎಲ್ಲಾ ಹಣಕಾಸು ವ್ಯವಹಾರಗಳು Unified Payments Interface (UPI) ಮೂಲಕವೇ ನಡೆಯುತ್ತಿವೆ. ತರಕಾರಿ …

Read more

ಮೂಗುಡ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಸಮಾವೇಶ | ಭಾರತ ದೇಶ ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವುದರ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ ; ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಕಾರ್ಯಕರ್ತರಲ್ಲಿ ಜಾಗೃತಿ ಹೆಚ್ಚಿಸಬೇಕು. ರಾಷ್ಟ್ರ ಮಟ್ಟದ ಅಭ್ಯುದಯಕ್ಕಾಗಿ ರೈತ ನಾಗರೀಕರ ಮನಸ್ಸಿನಲ್ಲಿ ಗಟ್ಟಿಯಾಗಿ ನಲೆಗೊಳಿಸುವುದು ಅಗತ್ಯವಾಗಿದೆ. ಮೋದಿಜಿಯವರ …

Read more

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು !

Mahesha Hindlemane

ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ …

Read more