Latest News

ಬಿಪಿಎಲ್ ಕಾರ್ಡ್ ರದ್ದುಪಡಿಸಲ್ಲ ; ಸಚಿವ ಕೆ.ಹೆಚ್. ಮುನಿಯಪ್ಪ

Mahesha Hindlemane
ಶಿವಮೊಗ್ಗ ; ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು …
Read more
ರಿಪ್ಪನ್ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸಲು ಸಂಕಲ್ಪ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸುವ …
Read more
ನಿವೃತ್ತ ಮುಖ್ಯಶಿಕ್ಷಕ ಮೂಗುಡ್ತಿ ರಾಜಶೇಖರ ನಿಧನ

Mahesha Hindlemane
ರಿಪ್ಪನ್ಪೇಟೆ ; ನಿವೃತ್ತ ಮುಖ್ಯ ಶಿಕ್ಷಕ ಮೂಗುಡ್ತಿ ರಾಜಶೇಖರ (75) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 8.40ಕ್ಕೆ ನಿಧನ ಹೊಂದಿದರು. …
Read more
ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

Mahesha Hindlemane
ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ …
Read more
ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ
Koushik G K
ಶಿವಮೊಗ್ಗ ; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವವನ್ನು ಅಕ್ಟೋಬರ್ 26ರಂದು ಸೊರಬದ ಬಂಗಾರಧಾಮದಲ್ಲಿ ವೈಭವದಿಂದ ಆಚರಿಸಲು …
Read more
ಹೊಲದಲ್ಲಿ ಬೆಳೆದ ಸಮೃದ್ಧ ಭತ್ತದ ಬೆಳೆ ಭೂತಾಯಿಯ ವರಪ್ರಸಾದ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಶ್ರೀ ಮಹಾವೀರ ಶಕವರ್ಷ 2552 ವಿಶ್ವಾವಸು ಸಂವತ್ಸರ ಹೊಸ ಭತ್ತದ ಪೈರು ಕಟಾವು ಇಂದು ಅತಿಶಯ ಶೀಕ್ಷೇತ್ರದ …
Read more
ಹಿರೇಸಾನಿ ಗ್ರಾಮದಲ್ಲಿ ರಕ್ತದಾನ ಶಿಬಿರ ; ಥಲಸೇಮಿಯಾ ರೋಗಿಗಳಿಗೆ ಜೀವದಾನ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಥಲಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ನೆರವಿಗಾಗಿ …
Read more
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆದ್ಯತೆ ನೀಡಿ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಇತ್ತೀಚೆನ ವರ್ಷಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಿಂದ ಮಾರಕ ರೋಗ …
Read more
ಮೆಸ್ಕಾಂನ ಐಟಿ ನಿರ್ವಹಣಾ ಕಾರ್ಯದ ಹಿನ್ನೆಲೆ ಆನ್ಲೈನ್ ಸೇವೆಗಳು ಅಕ್ಟೋಬರ್ 24 ರಿಂದ 25 ರವರೆಗೆ ಸ್ಥಗಿತ
Koushik G K
ಶಿವಮೊಗ್ಗ: ಮೆಸ್ಕಾಂ ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮೆಸ್ಕಾಂನ ಹಲವು ಆನ್ಲೈನ್ ಸೇವೆಗಳು …
Read more