Latest News

ಪ್ರಯಾಣಿಕರ ಗಮನಕ್ಕೆ : ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ ಸಂಚಾರ ಸಮಯದಲ್ಲಿ ದೊಡ್ಡ ಬದಲಾವಣೆ !
Koushik G K
ಶಿವಮೊಗ್ಗ – ಹಾಸನ ಮತ್ತು ಕೋರವಂಗಲ ನಡುವೆ ನಡೆಯುವ ಸುರಕ್ಷತಾ ಹಾಗೂ ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಆಗಸ್ಟ್ 18, …
Read more
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ : ಸಿ.ಎಸ್. ಚಂದ್ರಭೂಪಾಲ್
Koushik G K
ಶಿವಮೊಗ್ಗ– ಜಿಲ್ಲೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ …
Read more
ಹಬ್ಬಗಳನ್ನು ಸೌಹಾರ್ದಯುತವಾಗಿ ಸಂಭ್ರಮಿಸಬೇಕು : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
Koushik G K
ಶಿವಮೊಗ್ಗ– ಆಗಸ್ಟ್ 27ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟೆಂಬರ್ 5ರಂದು ಈದ್ಮಿಲಾದ್ ಹಬ್ಬಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಧರ್ಮದ ಭಾಂಧವರು …
Read more
ಗರ್ಭಿಣಿ ಹಸುವಿನ ಕುತ್ತಿಗೆ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

Mahesha Hindlemane
ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ …
Read more
ರಿಪ್ಪನ್ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

Mahesha Hindlemane
ರಿಪ್ಪನ್ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಮೆಸ್ಕಾಂ ಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ …
Read more
ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿ ; ಗುರುದೇವ ಭಂಡಾರ್ಕರ್

Mahesha Hindlemane
ಹೊಸನಗರ ; ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಬರಹಗಾರರು ಹಾಗೂ ಓದುಗರ ಗುರುದೇವ ಭಂಡಾರ್ಕರ್ ಹೇಳಿದರು. ಇಲ್ಲಿನ …
Read more
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮೂರು ದಿನ ಅಹೋರಾತ್ರಿ ಧರಣಿ
Koushik G K
ಶಿವಮೊಗ್ಗ– ರಾಜ್ಯದಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ …
Read more
ತೀರ್ಥಹಳ್ಳಿಯ ಹೆಸರಾಂತ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕಳ್ಳತನ : ಭಕ್ತರ ಆಕ್ರೋಶ
Koushik G K
ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ಐತಿಹಾಸಿಕ ಹಾಗೂ ಭಕ್ತರ ನಂಬಿಕೆಯ ಕೇಂದ್ರವಾದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ …
Read more
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಬಿಜೆಪಿ ಸೇರುವುದು ಒಳಿತು : ಎಚ್.ಸಿ. ಯೋಗೀಶ್
Koushik G K
ಶಿವಮೊಗ್ಗ:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ಬಿಜೆಪಿ ಸೇರುವುದು ಒಳಿತು ಎಂದು ಮಹಾನಗರ …
Read more