Latest News

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಸೇವೆ ಆರಂಭ

Koushik G K

ಶಿವಮೊಗ್ಗ: ಸಂಚಾರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (ಸಿಪಿಐ) ದೇವರಾಜ್ ಅವರ ಖಡಕ್ ನಿರ್ಧಾರ ಮತ್ತು ಮುಂದಾಳತ್ವದ ಫಲವಾಗಿ ಶಿವಮೊಗ್ಗ …

Read more

ಹೊಂಬುಜದಲ್ಲಿ ಭಗವಾನ ಶ್ರೀ ಮಹಾವೀರ ತೀರ್ಥಂಕರರ ನಿರ್ವಾಣ ಕಲ್ಯಾಣ | ಸಾತ್ವಿಕ ಜೀವನ ಮೌಲ್ಯಗಳ ಉಪದೇಶ ಶ್ರೀ ಮಹಾವೀರ ತೀರ್ಥಂಕರರ ಪ್ರೇರಣೆ ; ಶ್ರೀಗಳು

Mahesha Hindlemane

ಹೊಂಬುಜ ; “ಜೈನ ಧರ್ಮದ 24ನೇಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಯವರ ಅಹಿಂಸಾ ಧರ್ಮದ ಸೂತ್ರಗಳು ಹಾಗೂ ಪರಸ್ಪರ ವಾತ್ಸಲ್ಯಮಯ …

Read more

ಶಿಕ್ಷಣ ಇಲಾಖೆಯ ಹೊಸ ಯೋಜನೆಗಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ ಶೀಘ್ರ ಶಿವಮೊಗ್ಗಕ್ಕೆ: ಮಧು ಬಂಗಾರಪ್ಪ

Koushik G K

ಶಿವಮೊಗ್ಗ: ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ರೂಪಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ …

Read more

ರಿಪ್ಪನ್‌ಪೇಟೆ ; ಗ್ರಾಮ ದೇವರ ಹಿತ್ತಾಳೆ, ಪಂಚಲೋಹದ ಮೂರ್ತಿಗಳ ಕಳವು, ದೂರು ದಾಖಲು

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಬೆನವಳ್ಳಿ ಗ್ರಾಮದ ಮಜರೆ ಬೈರಾಪುರ-ಮುಡುಬಾ ಗ್ರಾಮದ ಗ್ರಾಮದೇವರ ಹಿತ್ತಾಳೆ, ಪಂಚಲೋಹದ ಕುದುರೆ ಮತ್ತು ದೇವರ ಪ್ರಭಾವಳಿ, …

Read more

ಮಲೆನಾಡಿನಾದ್ಯಂತ ದೀಪಾವಳಿ ಸಂಭ್ರಮ ; ಖರೀದಿ ಭರಾಟೆ ಜೋರು

Mahesha Hindlemane

ಶಿವಮೊಗ್ಗ ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ …

Read more

ಶಿವಮೊಗ್ಗ ; ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Mahesha Hindlemane

ಶಿವಮೊಗ್ಗ ; ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಈ ಭೀಕರ …

Read more

ರಿಪ್ಪನ್‌ಪೇಟೆಯಲ್ಲಿ ದೀಪಾವಳಿ ಹಬ್ಬದ ಸಂತೆ ಖರೀದಿ ಭರಾಟೆ ಜೋರು

Mahesha Hindlemane

ರಿಪ್ಪನ್‌ಪೇಟೆ ; ಬೆಳಕಿನ ಹಬ್ಬ ದೀಪಾವಳಿ ಆರಂಭಕ್ಕೂ ಸೋಮವಾರ ಇಂದು ರಿಪ್ಪನ್‌ಪೇಟೆಯ ವಾರದ ಸಂತೆ ಖರೀದಿ ಬಲು ಜೋರಾಗಿ ಸಂತೆ …

Read more

ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಕಾರು ; ವೃದ್ಧ ಸಾವು, ಮೂವರಿಗೆ ಗಾಯ !

Mahesha Hindlemane

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾಗಿ‌ ಚಾಲಕ ಮೃತಪಟ್ಟ ಘಟನೆ ಹೊಸನಗರದ …

Read more

ರಿಪ್ಪನ್‌ಪೇಟೆ ; ವಿವಿಧೆಡೆ ಗ್ರಾಮ ದೇವರುಗಳ ದೀಪಾವಳಿ ನೋನಿ ಪೂಜೆ ಸಂಭ್ರಮ

Mahesha Hindlemane

ರಿಪ್ಪನ್‌ಪೇಟೆ ; ದೀಪಾವಳಿಗೆ ಮುನ್ನ ಮಲೆನಾಡಿನ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ ದೇವರುಗಳಿಗೆ ನೋನಿ ಪೂಜೆಯು ಸಂಭ್ರಮ …

Read more