Latest News

ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !

Mahesha Hindlemane
ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ …
Read more
ರಿಪ್ಪನ್ಪೇಟೆ ; ಬಾವಿಯಲ್ಲಿ ಶ*ವವಾಗಿ ಪತ್ತೆಯಾದ ಯುವಕ !

Mahesha Hindlemane
ರಿಪ್ಪನ್ಪೇಟೆ ; ಬಾವಿಯಲ್ಲಿ ಯುವಕನ ಮೃ*ತದೇಹ ಪತ್ತೆಯಾದ ಘಟನೆ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ಗ್ರಾಮದ ಆನಂದ್ (30) ಮೃ*ತ …
Read more
ಧರ್ಮಸ್ಥಳ ರಕ್ಷಣೆಗೆ ಸಿಡಿದೆದ್ದ ತೀರ್ಥಹಳ್ಳಿ – ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ
Koushik G K
ತೀರ್ಥಹಳ್ಳಿ : ಧರ್ಮಸ್ಥಳದಲ್ಲಿ ಶವಗಳನ್ನು ಹೂತ್ತಿದ್ದಾರೆ ಎಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ, ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ …
Read more
ಕುಸಿದು ಬಿದ್ದ ಸರ್ಕಾರಿ ಶಾಲೆ ಕಟ್ಟಡ, ತಪ್ಪಿದ ಭಾರಿ ಅನಾಹುತ !

Mahesha Hindlemane
ರಿಪ್ಪನ್ಪೇಟೆ : ಸರ್ಕಾರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನಡೆದಿದೆ. …
Read more
ತೀರ್ಥಹಳ್ಳಿ: ಶಾಸಕರಿಂದ ತುಂಗೆಗೆ ಬಾಗಿನ ಅರ್ಪಣೆ
Koushik G K
ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ …
Read more
ಲಿಂಗನಮಕ್ಕಿ ಜಲಾಶಯ : ಅಣೆಕಟ್ಟಿನ 11 ಗೇಟ್ಗಳನ್ನು ತೆರೆದು 14,500 ಕ್ಯೂಸೆಕ್ ನೀರು ಬಿಡುಗಡೆ
Koushik G K
Linganamakki Dam:ಮಳೆಯ ಹಿನ್ನಲೆಯಲ್ಲಿ ಲಿಂಗನಮಕ್ಕಿ ಜಲಾಶಯವು ತನ್ನ ಸಂಪೂರ್ಣ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ, ಅಣೆಕಟ್ಟಿನ 11 ಗೇಟ್ಗಳನ್ನು ಅಧಿಕಾರಿಗಳು ತೆರೆದಿದ್ದಾರೆ. ಇದರ ಪರಿಣಾಮವಾಗಿ, …
Read more
ಆ.23 ರಂದು 110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸ – ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ :110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 23 (ಶುಕ್ರವಾರ) ಬೆಳಗ್ಗೆ 10:00 ಗಂಟೆಯಿಂದ …
Read more
ಹಣಗೆರೆಕಟ್ಟೆಯಲ್ಲಿ ಭೀಕರ ಅಪಘಾತ : ಕಳಚಿ ಬಿತ್ತು ಬಸ್ನ ಹಿಂಬದಿಯ ನಾಲ್ಕು ಚಕ್ರಗಳು !
Koushik G K
ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ …
Read more
ಧರ್ಮಸ್ಥಳದಲ್ಲಿನ ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್
Koushik G K
ಧರ್ಮಸ್ಥಳದಲ್ಲಿನ ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್
Read more