Latest News

ಜೆಜೆಎಂ ಕಾಮಗಾರಿ ಹೆಸರಿನಲ್ಲಿ ರಸ್ತೆ ಕಿತ್ತು ಹಾಕಿದ ಗುತ್ತಿಗೆದಾರ ; ಕಾಮಗಾರಿ ನಡೆಸದಂತೆ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ ; ಮನೆಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಿಂದಾಗಿ ಕಳೆದ …
Read more
ಬೆಳೆಗಳಿಗೆ ರೋಗ ಭಾದೆ – ರೈತರು ತಕ್ಷಣ ನಿರ್ವಹಣಾ ಕ್ರಮ ಕೈಗೊಳ್ಳಿ
Koushik G K
ಶಿವಮೊಗ್ಗ:ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆಗಳು ಈಗ 45ರಿಂದ 75 ದಿನಗಳ ಅವಧಿಯ ಬೆಳವಣಿಗೆಯ ಹಂತದಲ್ಲಿವೆ. ಆದರೆ, …
Read more
ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗ ಪರೀಕ್ಷೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ ಪ್ರಕಟ
Koushik G K
ಶಿವಮೊಗ್ಗ:ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗದಡಿ ಇರುವ ಕೆಲವು ಲೆವೆಲ್ ಕ್ರಾಸಿಂಗ್ (ಎಲ್ಸಿ)ಗಳಲ್ಲಿ ಪರೀಕ್ಷಾ ಕಾರ್ಯ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಅವಧಿಗೆ ವಾಹನ …
Read more
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಗವಟೂರು ಗ್ರಾಮದ ನಿವಾಸಿ ಗೀತಾ (33) ಗೃಹಿಣಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಬೆಂಗಳೂರಿನ …
Read more
ಕಾಂಗ್ರೆಸ್ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

Mahesha Hindlemane
ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. …
Read more
ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಲು ಕರೆ

Mahesha Hindlemane
ರಿಪ್ಪನ್ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ …
Read more
ಕಸ್ತೂರಿ ಕನ್ನಡ ಸಂಘ ; ಪುನೀತ್ ಅಭಿಮಾನಿ ಬಳಗ ನೂತನ ಸಮಿತಿ ರಚನೆ

Mahesha Hindlemane
ರಿಪ್ಪನ್ಪೇಟೆ ; ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ 5ನೇ ವರ್ಷದ ನೂತನ ಸಮಿತಿ …
Read more
ಹೊಸನಗರಕ್ಕೆ ನೂತನ ತಹಸೀಲ್ದಾರ್ ಆಗಿ ಭರತ್ ರಾಜ್ ಕೆ.ಎನ್. ವರ್ಗಾವಣೆ

Mahesha Hindlemane
ಹೊಸನಗರ ; ತಾಲೂಕಿನ ನೂತನ ತಹಸೀಲ್ದಾರ್ ಆಗಿ ಕೆ.ಎನ್.ಭರತ್ ರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಪ್ರಸ್ತುತ ಇವರು ಗದಗ …
Read more
ಅಕ್ಟೋಬರ್ 18 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ:ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ …
Read more