Latest News

ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಕೋವಿಡ್’ ಮಾರ್ಗಸೂಚಿ :ಜ್ವರ, ಕೆಮ್ಮು, ನೆಗಡಿ ಇದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ!

Koushik G K

ರಾಜ್ಯಾದ್ಯಂತ 29.05.2025 ರಂದು ಪುನರಾರಂಭವಾಗುವ ಶೈಕ್ಷಣಿಕ ವರ್ಷದ ಹಿನ್ನೆಲೆ, ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 …

Read more

UPI:ಜೂನ್ 1 ರಿಂದ PhonePe ಮತ್ತು Paytm‌ನಲ್ಲಿ ವಹಿವಾಟಿನ ನಿಯಮಗಳಲ್ಲಿ ಮಹತ್ವದ ಬದಲಾವಣೆ!

Koushik G K

UPI:ಆಗಸ್ಟ್ 1, 2025 ರಿಂದ,ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಿಗೆ ಸಾಧ್ಯತೆ ಇದೆ. ರಾಷ್ಟ್ರೀಯ ಪಾವತಿ ನಿಗಮ (NPCI) ಎಲ್ಲಾ …

Read more

ಕೊರೊನಾದ ನಡುವೆ ಹೊಸ ಭೀತಿ,ಪತ್ತೆಯಾಯ್ತು ಆಫ್ರಿಕನ್ ಹಂದಿ ಜ್ವರ!

Koushik G K

ಈಗಾಗಲೇ ಕೊರೊನಾ ವೈರಸ್‌ ನ ಪರಿಣಾಮವಾಗಿ ರಾಜ್ಯದಲ್ಲಿ ಮೂರು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಸೋಂಕಿತರ ಪ್ರಕರಣಗಳ ಸಂಖ್ಯೆಯೂ …

Read more

ಉಚಿತ ವಾಹನ ಚಾಲನಾ ತರಬೇತಿ!

Koushik G K

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKSRTC) ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು ಕಲಿಯಲು ಆಸಕ್ತಿಯನ್ನು …

Read more

ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್!

Koushik G K

B-Khata :ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಸರ್ಕಾರ ಶುಭಸಮಾಚಾರ ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ಮನೆಗಳು, ನಿವೇಶನಗಳು, …

Read more

ಹೊಸ ಹಣಕಾಸು ನೀತಿಯಿಂದ ನಿವೃತ್ತ ಸರ್ಕಾರಿ ನೌಕರರಿಗೆ ಜೇಬಿಗೆ ಕತ್ತರಿ!

Koushik G K

ಹೊಸ ಹಣಕಾಸು ಕಾಯ್ದೆಯಿಂದ ನಿವೃತ್ತ ಸರ್ಕಾರಿ ಉದ್ಯೋಗಿಗಳಿಗೆ ವಿದಾಯ ಭತ್ಯೆ ಅಥವಾ ಡಿಎ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳು …

Read more

ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಜೈನಧರ್ಮ ತತ್ವಗಳು, ಸಿದ್ಧಾಂತಗಳು ಆಚಾರ್ಯರಾದ ಭೂತಬಲಿ ಪುಷ್ಪದಂತದಿಂದ ಲಿಪಿರೂಪದಲ್ಲಿ ದಾಖಲಾದ ಸುದಿನವನ್ನು ಶ್ರುತಪಂಚಮಿ ಎಂಬುದಾಗಿ, ಶ್ರುತಸ್ಕಂಧ ಆರಾಧನೆಯ …

Read more

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ನ್ಯೂಸ್ ! ರದ್ದಾಗಲಿವೆ ಈ ಕಾರ್ಡ್ ಗಳು !

Koushik G K

BPL Ration card:ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ರೇಷನ್ ಕಾರ್ಡ್ ಬಡವರಿಗೆ ಮುಖ್ಯವಾಗಿ ನೀಡಲಾಗುತ್ತದೆ. ಆದರೇ ಅರ್ಹತೆ ಇಲ್ಲದ ಆರ್ಥಿಕವಾಗಿ ಸದೃಢವಾಗಿರುವ …

Read more

ರೈತರಿಗಾಗಿ ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ !

Koushik G K

ಕರ್ನಾಟಕ ರಾಜ್ಯದ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಉತ್ತೇಜಿಸಲು ಮತ್ತು ಕೃಷಿಯಲ್ಲಿ ಆರ್ಥಿಕ ಸಬಲೀಕರಣವನ್ನು ಸಾಧಿಸಲು …

Read more