Latest News

ಹೊಸನಗರ ; ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ
malnadtimes.com
ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ …
Read more
ಹೊಸನಗರ ; SAMA ಯೋಜನೆಯಡಿ ಪ.ಜಾ. ಮತ್ತು ಪ.ಪಂ.ದ ರೈತರಿಗೆ ಶೇ. 50 ಸಹಾಯಧನ ಲಭ್ಯ
malnadtimes.com
ಹೊಸನಗರ ; 2024-25ನೇ ಸಾಲಿನ SAMA ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಅಡಿಕೆ ಸುಲಿಯುವ ಯಂತ್ರ, …
Read more
ಬೇಟೆಗಾರರ ಅಕ್ರಮ ಉರುಳಿಗೆ ಸಿಲುಕಿದ ಚಿರತೆ !
malnadtimes.com
ಮೂಡಿಗೆರೆ ; ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ …
Read more
ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸಕಲ ಸಿದ್ದತೆಗೆ ಸೂಚನೆ
malnadtimes.com
ಶಿವಮೊಗ್ಗ ; ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ …
Read more
ಸಹಾಯ ಹಸ್ತಕ್ಕೆ ಕಾದಿರುವ ಸುರೇಶ್ ಕುಟುಂಬ
malnadtimes.com
ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ …
Read more
ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ
malnadtimes.com
ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು …
Read more
ಘೋರ ದುರಂತ ; ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ !
malnadtimes.com
ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯವಾಗಿದ್ದು, ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು …
Read more
ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !
malnadtimes.com
ಚಿಕ್ಕಮಗಳೂರು ; ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಚೇತನ್ (18) …
Read more
ಮಸರೂರು ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ ಕಾಮಗಾರಿ ; ಓವರ್ಹೆಡ್ ಟ್ಯಾಂಕ್ನಿಂದ ಹರಿಯದ ನೀರು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ
malnadtimes.com
ರಿಪ್ಪನ್ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಅವೈಜ್ಞಾನಿಕವಾಗಿದ್ದು ಲಕ್ಷಾಂತರ …
Read more