Latest News

ರಿಪ್ಪನ್ಪೇಟೆ ; ಗ್ರಾಮ ದೇವರ ದೀಪಾವಳಿ ನೋನಿ ಪೂಜೆ

Mahesha Hindlemane
ರಿಪ್ಪನ್ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ದೀಪಾವಳಿ ಬಂತೆಂದರೆ ಗ್ರಾಮ ದೇವತೆಗಳಿಗೆ ಜಾತಿ ಭೇದ ಭಾವನೆಯಿಲ್ಲದೆ ಎಲ್ಲರೂ ಸೇರಿ ನಮ್ಮೂರಿನ ಭಕ್ತ …
Read more
ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ; ಇಬ್ಬರಿಗೆ ಗಂಭೀರ ಗಾಯ !

Mahesha Hindlemane
ಹೊಸನಗರ ; ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ …
Read more
ನ. 27ರಂದು ರಂಭಾಪುರಿ ಪೀಠಕ್ಕೆ ಮೈಸೂರು ಮಹಾರಾಜರ ಆಗಮನ

Mahesha Hindlemane
ಬಾಳೆಹೊನ್ನೂರು ; ಶ್ರೀ ಜಗದ್ಗುರು ರೇಣುಕಾಚಾರ್ಯರಿಂದ ಸಂಸ್ಥಾಪಿತಗೊಂಡ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠಕ್ಕೆ ಮೈಸೂರು ರಾಜ …
Read more
ಅಕ್ರಮ ಗೋ ಸಾಗಾಟ ; ಮೂವರು ಆರೋಪಿಗಳ ಬಂಧನ !

Mahesha Hindlemane
ರಿಪ್ಪನ್ಪೇಟೆ : ಅಕ್ರಮವಾಗಿ ಗೋವುಗಳನ್ನು ತುಂಬಿಕೊೃಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರ ಸಹಯೋಗದಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ …
Read more
ಭಾಗ್ಯಲಕ್ಷ್ಮಿ ಯೋಜನೆಯ ಪರಿಪಕ್ವ ಮೊತ್ತ ಪಡೆಯಲು ಅ. 31 ಕಡೆಯ ದಿನ

Mahesha Hindlemane
ಹೊಸನಗರ ; 2006 ಮತ್ತು 2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿರುವ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು …
Read more
ಮೀಟರ್ ರೀಡಿಂಗ್ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ – ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ
Koushik G K
ಶಿವಮೊಗ್ಗ:ವಿದ್ಯುತ್ ಮೀಟರ್ ರೀಡಿಂಗ್ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಒಡ್ಡಿದ ಘಟನೆ ಶಿವಮೊಗ್ಗ ನಗರದ ವೆಂಕಟೇಶನಗರದಲ್ಲಿ …
Read more
ಹೆಚ್ಐವಿ ನಿಯಂತ್ರಣಕ್ಕಾಗಿ ಶಿವಮೊಗ್ಗದಲ್ಲಿ ಬೈಕ್ ಜಾಥಾ: 2030ರೊಳಗೆ ಹೆಚ್ಐವಿ ಮುಕ್ತ ಭಾರತ ಗುರಿ
Koushik G K
ಶಿವಮೊಗ್ಗ:ಹೆಚ್ಐವಿ ಸೋಂಕಿನ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ಶಿವಮೊಗ್ಗದಲ್ಲಿ ಭಾನುವಾರ ಭರ್ಜರಿ ಬೈಕ್ ಜಾಥಾ ಆಯೋಜಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು …
Read more
ತೀರ್ಥಹಳ್ಳಿಯಿಂದ ಸಾಗರಕ್ಕೆ ‘ಶಕ್ತಿ’ ನಿಷ್ಪ್ರಭ ; ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ತತ್ತರ – ಗ್ಯಾರಂಟಿ ಯೋಜನೆ ಕೇವಲ ಘೋಷಣೆಯಷ್ಟೇ !

Mahesha Hindlemane
ರಿಪ್ಪನ್ಪೇಟೆ ; ಮಹಿಳೆಯರಿಗಾಗಿಯೇ ರಾಜ್ಯ ಸರ್ಕಾರವು ಘೋಷಿಸಿದ್ದ “ಶಕ್ತಿ” ಯೋಜನೆ ತೀರ್ಥಹಳ್ಳಿ–ಸಾಗರ ಮಾರ್ಗದಲ್ಲಿ ನಿಷ್ಪ್ರಭವಾಗಿದ್ದು, ಈ ಮಾರ್ಗದಲ್ಲಿ ದಿನ ನಿತ್ಯ …
Read more