Latest News

ತೀರ್ಥಹಳ್ಳಿ ; ಭೀಕರ ಅಪಘಾತ, ಬೈಕ್ ಸವಾರ ಸಾವು !

Mahesha Hindlemane
ತೀರ್ಥಹಳ್ಳಿ ; ಬೈಕ್ ಮತ್ತು ಬುಲೆರೋ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಪಟ್ಟಣದ …
Read more
ಕಾರಣಗಿರಿ ಶ್ರೀ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಹೊಸನಗರ ನೂತನ ಸಿಪಿಐ ಗೌಡಪ್ಪಗೌಡ

Mahesha Hindlemane
ಹೊಸನಗರ ; ನೂತನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪಗೌಡ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಾಲೂಕಿನ ಇತಿಹಾಸ …
Read more
ಡಾ. ಎಸ್.ಎಲ್. ಭೈರಪ್ಪ ಕೃತಿಗಳು ಅಜರಾಮರ ; ಖ್ಯಾತ ಲೇಖಕಿ, ವಿಮರ್ಶಕಿ ವಿಜಯ ಶ್ರೀಧರ್

Mahesha Hindlemane
ಹೊಸನಗರ ; ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ, ಕಾದಂಬರಿಕಾರ ದಿವಂಗತ ಎಸ್.ಎಲ್. ಭೈರಪ್ಪ ಕುರಿತಂತೆ ಅವರ ಬದುಕು ಹಾಗೂ ವಿವಿಧ …
Read more
“ವೋಟ್ ಚೋರ್, ಗದ್ದಿ ಚೋಡ್” – ಪ್ರಜಾಪ್ರಭುತ್ವ ಉಳಿಸುವ ಜನಹೋರಾಟ ; ಶ್ವೇತಾ ಬಂಡಿ

Mahesha Hindlemane
ರಿಪ್ಪನ್ಪೇಟೆ ; “ಮತ ಕದ್ದುಕೊಂಡು ಗದ್ದಿಗೆ ಏರಿದವರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಜನರ ಹಕ್ಕು ಕದ್ದುಕೊಂಡು ಕುರ್ಚಿಯಲ್ಲಿ ಕೂತವರೇ, ನಿಮ್ಮ …
Read more
ರಿಪ್ಪನ್ಪೇಟೆಯಲ್ಲಿ ವಾರದ ಸಂತೆ ; ದೀಪಾವಳಿ ಹಿನ್ನೆಲೆಯಲ್ಲಿ ಬೂರೆ ಮಗೆ ವ್ಯಾಪಾರ ಬಲು ಜೋರು

Mahesha Hindlemane
ರಿಪ್ಪನ್ಪೇಟೆ ; ರಿಪ್ಪನ್ಪೇಟೆಯಲ್ಲಿ ಸೋಮವಾರ ನಡೆದ ವಾರದ ಸಂತೆಯಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣು-ಹಂಪಲು ಮತ್ತು ದಿನಸಿ ಸಾಮಗ್ರಿಗಳ ಬೆಲೆಯ ನಡುವೆಯೂ …
Read more
ಗಾಂಧೀಜಿ ಕನಸನ್ನು SKDRDP ಕಾರ್ಯಗತಗೊಳಿಸುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

Mahesha Hindlemane
ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ …
Read more
ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ ; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Mahesha Hindlemane
ಶಿವಮೊಗ್ಗ ; ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ …
Read more
ಹೊಸನಗರ ; ಭೂತ ಬಂಗಲೆಯಾಗಲಿದೆ ತಹಸೀಲ್ದಾರ್ ಮನೆ !

Mahesha Hindlemane
ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ …
Read more
ಹೊಸನಗರಕ್ಕೆ ತಕ್ಷಣ ನೂತನ ತಹಸೀಲ್ದಾರ್ ನೇಮಿಸಿ, ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ; ಮತ್ತಿಮನೆ ಸುಬ್ರಹ್ಮಣ್ಯ

Mahesha Hindlemane
ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್ ಸಾಗರ ತಹಸೀಲ್ದಾರ್ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು …
Read more