Latest News

ಡಿ. 26 ರಂದು ಹೊಸನಗರ ಈಡಿಗರ ಸಂಘದ ಕಛೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ; ಮಾಜಿ ಶಾಸಕ ಬಿ. ಸ್ವಾಮಿರಾವ್

Mahesha Hindlemane
ಹೊಸನಗರ ; ಸಮಾಜದ ಸಂಘಟನೆಯೊಂದಿಗೆ ಹೊಸನಗರ ತಾಲ್ಲೂಕಿನಲ್ಲಿ ಹಿಂದುಳಿದ ಈಡಿಗ ದೀವರ ಶ್ರೇಯೋಭಿವೃದ್ದಿಗಾಗಿ ಸ್ಥಾಪಸಿದ ಹೊಸನಗರ ತಾಲ್ಲೂಕಿನ ಆರ್ಯ ಈಡಿಗರ …
Read more
ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು !

Mahesha Hindlemane
ಶಿವಮೊಗ್ಗ ; ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ …
Read more
ಹೊಸನಗರ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರಾವ್ ನಿಧನ

Mahesha Hindlemane
ಹೊಸನಗರ ; ಇಲ್ಲಿನ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಗುಡ್ಡದ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಜಿ. ಲಕ್ಷ್ಮಿನಾರಾಯಣರಾವ್ (82) ರವರು …
Read more
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹ

Mahesha Hindlemane
ರಿಪ್ಪನ್ಪೇಟೆ ; 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ರವರ ಮಧ್ಯೆ …
Read more
ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ | ವಿದ್ಯಾಭ್ಯಾಸದಿಂದ ಉತ್ತಮ ಸಂಸ್ಕಾರ ಶತಸಿದ್ಧ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ : “ಪ್ರತಿಯೋರ್ವರು ಸಮರ್ಪಕ ವಿದ್ಯಾಭ್ಯಾಸದತ್ತ ಆದ್ಯತೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ಲಪ್ತ ಸಮಯದಲ್ಲಿ …
Read more
ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ ; ಬಿಇಒ ಗಣೇಶ್ ವೈ

Mahesha Hindlemane
ರಿಪ್ಪನ್ಪೇಟೆ ; ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ ಮೌಲ್ಯಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು …
Read more
ಗವಟೂರು ಜಾತ್ರೋತ್ಸವ – ಸತ್ಕಾರ್ಯಗಳಿಗೆ ದಾನ ಮಾಡುವುದು ಪುಣ್ಯದ ಕೆಲಸ ; ಮಳಲಿ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಬಾಳುವುದಾದರೆ ಸಮುದ್ರದಂತೆ ಬಾಳಿ. ಬೇಕಾದವರು ನದಿಯಂತೆ ಬಂದು ನಿಮ್ಮನ್ನು ಸೇರುತ್ತಾರೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ …
Read more
ಡಿ. 25 ರಂದು ನಾಗರಹಳ್ಳಿಯಲ್ಲಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಡಿ.25 ರಂದು ನಡೆಯಲಿದೆ ನಾಗರಹಳ್ಳಿ ನಾಗೇಂದ್ರ …
Read more
5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹನಿ ಹಾಕಿಸಿ ; ತಹಸೀಲ್ದಾರ್ ಭರತ್ರಾಜ್

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿರುವ 5 ವರ್ಷದೊಳಗಿರುವ ಎಲ್ಲ ಮಕ್ಕಳಿಗೂ ಡಿಸೆಂಬರ್ 21ರ ಭಾನುವಾರ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ …
Read more