Latest News

ಹೊಸನಗರಕ್ಕೆ ತಕ್ಷಣ ನೂತನ ತಹಸೀಲ್ದಾರ್ ನೇಮಿಸಿ, ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ; ಮತ್ತಿಮನೆ ಸುಬ್ರಹ್ಮಣ್ಯ

Mahesha Hindlemane

ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್‌ ಸಾಗರ ತಹಸೀಲ್ದಾರ್‌ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು …

Read more

ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

Mahesha Hindlemane

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ …

Read more

ರಸ್ತೆ ನಿರ್ಮಿಸಲು ₹ 1 ಲಕ್ಷ ನೀಡಿದ ಟಿ.ಆರ್. ಕೃಷ್ಣಪ್ಪ ! ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಕ್ವಾಟ್ರಸ್ ಹೋಗುವ ಜಾಗಕ್ಕೆ ರಸ್ತೆ ನಿರ್ಮಿಸಲು ಆಗ್ರಹ

Mahesha Hindlemane

ಶಿವಮೊಗ್ಗ : ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಹೋಗುವ ರಸ್ತೆಯನ್ನು ನಿರ್ಮಿಸಲು 10 ಲಕ್ಷ ರೂ.ಗಳು ಖರ್ಚಾಗಲಿದ್ದು, ತಾವು ಅದಕ್ಕೆ …

Read more

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ; ಖರೀದಿಗೆ ಏಜೆನ್ಸಿ ನೇಮಕ

Mahesha Hindlemane

ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ …

Read more

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ | ಮಣಿಪಾಲ ಆರೋಗ್ಯ ಕಾರ್ಡ್ 2025ರ ನೋಂದಣಿ ಪ್ರಾರಂಭ

Mahesha Hindlemane

ರಿಪ್ಪನ್‌ಪೇಟೆ ; ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ …

Read more

ಸರ್ಕಾರಿ ಕಛೇರಿಗಳಲ್ಲಿ ಮಿತಿ ಮೀರುತ್ತಿರುವ ಭ್ರಷ್ಟಾಚಾರ ; ಮಾಜಿ ಸಚಿವ ಹಾಲಪ್ಪ ಖೇದ

Mahesha Hindlemane

ರಿಪ್ಪನ್‌ಪೇಟೆ ; ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮೀತಿ ಮೀರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಅದನ್ನು ಖಂಡಿಸುವ ಪ್ರವೃತ್ತಿ ಸಹ ಇಲ್ಲದಂತಾಗಿದೆ. …

Read more

ಸವಿತಾ ಸಮಾಜದಿಂದ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ | ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಮೂಲಕ ಶಕ್ತಿಶಾಲಿ ಸಮಾಜ ನಿರ್ಮಾಣ ಸಾಧ್ಯ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ ; ಪಟ್ಟಣದ ಸವಿತಾ ಸಮಾಜ ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು. …

Read more

ದೀಪಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ವಿಸ್ತರಣೆ

Koushik G K

ಬೆಂಗಳೂರು:ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ವಲಯವು ಸಂತಸದ ಸುದ್ದಿ ನೀಡಿದೆ. ಯಶವಂತಪುರ–ತಾಳಗುಪ್ಪ …

Read more

ಜಾತಿ ಗಣತಿ ; ಫೋನ್ ಮೂಲಕ ಸಂಪರ್ಕಿಸಿದರೆ ನಿಮ್ಮ ಮನೆ ಬಾಗಿಲಿಗೆ ಗಣತಿದಾರರು – ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ : ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 85 ರಷ್ಟು ಪೂರ್ಣಗೊಂಡಿದೆ. ಅದೇ …

Read more