Latest News

ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ; ಎಲ್ಲಿಯವರೆಗೆ ರಜೆ ?

Mahesha Hindlemane

ಬೆಂಗಳೂರು ; ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕಾಲಮಿತಿಯಲ್ಲಿ ಪೂರ್ಣವಾಗಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು …

Read more

ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ

Mahesha Hindlemane

ಹೊಸನಗರ ; ನಾವು ಎಷ್ಟೇ ದೊಡ್ಡ ರೈತನಿರಬಹುದು ಎಷ್ಟೇ ಶ್ರೀಮಂತರಾಗಿರಬಹುದು ಆದರೆ ವರ್ಷಕ್ಕೊಮ್ಮೆ ಬರುವ ಭೂಮಿ ಹುಣ್ಣಿಮೆ ಹಬ್ಬದಂದು ಭೂ …

Read more

ಅರಸಾಳಿನಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಮತ್ತಿಮನೆ ಸುಬ್ರಹ್ಮಣ್ಯ ಅಭಿನಂದನೆ

Mahesha Hindlemane

ಹೊಸನಗರ ; ಸೋಮವಾರದಿಂದ ಪ್ರತಿದಿನ ಬೆಳಿಗ್ಗೆ 6.18ಕ್ಕೆ ಹೊಸನಗರ ತಾಲ್ಲೂಕು ಅರಸಾಳು ರೈಲ್ವೆ ನಿಲ್ದಾಣದಲ್ಲಿ ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ …

Read more

ಅರಸಾಳು ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಗ್ರಾಮೀಣ ಅಭಿವೃದ್ಧಿಯತ್ತ ಐತಿಹಾಸಿಕ ಹೆಜ್ಜೆ

Mahesha Hindlemane

ರಿಪ್ಪನ್‌ಪೇಟೆ ; ಇಂದು ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಜನರ ದೀರ್ಘಕಾಲದ ಕನಸು ಸಾಕಾರವಾದ ಸ್ಮರಣೀಯ ಕ್ಷಣ. ತಾಳಗುಪ್ಪ – ಬೆಂಗಳೂರು …

Read more

ನಿರಂತರ ಅಭ್ಯಾಸವೇ ಯಶಸ್ಸಿನ ಬೀಗ ; ಎಂ.ಪಿ ನವೀನ್ ಕುಮಾರ್

Mahesha Hindlemane

ರಿಪ್ಪನ್‌ಪೇಟೆ ; ನವೋದಯ ಉಚಿತ ಶಿಬಿರ ಪ್ರೇರಣಾದಾಯಕ ತರಗತಿ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ.ಪಿ ನವೀನ್ …

Read more

ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದೆ : ಹೆಚ್.ಬಿ. ಚಿದಂಬರ

Mahesha Hindlemane

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದ್ದು ಅದರಲ್ಲಿಯೂ …

Read more

DCC ಬ್ಯಾಂಕ್ ವ್ಯವಸ್ಥಾಪಕ ಹಾಲಪ್ಪರ ಸೇವೆ ಅಮೋಘವಾದದ್ದು ; ಎಂ.ಎಂ. ಪರಮೇಶ್

Mahesha Hindlemane

ಹೊಸನಗರ ; ಸತತ 29 ವರ್ಷಗಳ ಕಾಲ ಡಿ.ಸಿ.ಸಿ ಬ್ಯಾಂಕ್‌ಗಳಲ್ಲಿ ವಿವಿಧ ಶಾಖೆಗಳಲ್ಲಿ ಗುಮಾಸ್ಥರಾಗಿ ವ್ಯವಸ್ಥಾಪಕರಾಗಿ ಡಿ.ಸಿ.ಸಿ ಬ್ಯಾಂಕ್‌ಗೆ ಅಪಾರ …

Read more

11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

Mahesha Hindlemane

ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು …

Read more

ಹೊಂಬುಜ ಬನ್ನಿಮಂಟಪದವರೆಗೆ ಶೋಭಾಯಾತ್ರೆ – ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ; ಶ್ರೀಗಳು | ಸಿಂಹಾಸನ ಪೀಠ ಪೂಜೆ

Mahesha Hindlemane

ಹೊಂಬುಜ ; ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ಎಂಬ ಸದ್ವಿಚಾರವನ್ನು ಅರಿತಾಗ ಯಶಃ ಪ್ರಾಪ್ತಿ …

Read more