Latest News

ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !

Mahesha Hindlemane
ರಿಪ್ಪನ್ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ …
Read more
ವಿಐಎಸ್ಎಲ್ ಕಾರ್ಖಾನೆಗೆ ಕಾಯಕಲ್ಪ; ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿಕೆ ಬಿವೈಅರ್ ಮೆಚ್ಚುಗೆ
Koushik G K
VISL Bhadravati :ಶಿವಮೊಗ್ಗ ಜಿಲ್ಲೆಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನರಾರಂಭಿಸುವ ನಿಟ್ಟಿನಲ್ಲಿ 10 ಸಾವಿರ ಕೋಟಿ ರೂ. ಹೂಡಿಕೆಗೆ ಕೇಂದ್ರ ಕೈಗಾರಿಕಾ …
Read more
ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಆರ್ಯನ್

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ …
Read more
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

Mahesha Hindlemane
SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ …
Read more
ಶಿವಮೊಗ್ಗದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ !

Mahesha Hindlemane
ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಕೊರೊನಾ (Covid-19) ಪ್ರಕರಣ ಪತ್ತೆಯಾಗಿದೆ. 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ …
Read more
FASTag ವಾರ್ಷಿಕ ಪಾಸ್ : ಏನಿದು? ಪ್ರಸ್ತುತ ಬಳಕೆದಾರರ ಮೇಲೆ ಎಫೆಕ್ಟ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
Koushik G K
FASTag Annual Pass:ಈ ನಿರ್ದೇಶಿತ ನೀತಿಯನುಸಾರ, ಮಾಲೀಕರು ಕೇವಲ ಒಂದು ಬಾರಿ ವಾರ್ಷಿಕ ರೂ. 3,000 ಪಾವತಿಸುವ ಮೂಲಕ ಎಲ್ಲಾ …
Read more
ರಾಜ್ಯದ 5.58 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಆಗಿದೆ ಜಮೆ, ನಿಮಗೂ ಬಂದಿದ್ಯಾ? ಈ ರೀತಿ ಚೆಕ್ ಮಾಡಿ
Koushik G K
Bele Vime:ಕರ್ನಾಟಕದ ರೈತರಿಗಾಗಿ ಇಲ್ಲಿದೆ ಒಂದು ಗುಡ್ ನ್ಯೂಸ್ ! ಮುಂಗಾರು 2023-24 ಹಂಗಾಮಿನಲ್ಲಿ ಬೆಳೆ ನಷ್ಟವನ್ನು ಅನುಭವಿಸಿರುವ 80,191 …
Read more
ಜೂನ್ 30ರಿಂದ ಹಣ ಕಳಿಸುವ ಮೊದಲು ಫೋನ್ ಪೇ, ಗೂಗಲ್ ಪೇ ಬಗ್ಗೆ ತಿಳಿದುಕೊಂಡರೆ ಒಳ್ಳೆಯದು!
Koushik G K
UPI Payments :ರಾಷ್ಟ್ರೀಯ ಪಾವತಿ ನಿಗಮ ಹೊಸ ನಿಯಮಗಳನ್ನು ಜಾರಿಗೆ ತಂದಿದೆ ಅಂದರೆ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ವಹಿವಾಟುಗಳಿಗೆ …
Read more
ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಔಷಧಿ ಕಾಯ್ದಿರಿಸಿ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

Mahesha Hindlemane
ಶಿವಮೊಗ್ಗ ; ಹಾವು ಕಡಿತಕ್ಕೊಳಗಾದ ವ್ಯಕ್ತಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಸಾವು ಸಂಭವಿಸಬಹುದಾದ ಕಾರಣಗಳಿಂದಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ …
Read more