Latest News

ಗರ್ಭಿಣಿ ಹಸುವಿನ ಕುತ್ತಿಗೆ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

Mahesha Hindlemane

ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ …

Read more

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

Mahesha Hindlemane

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ …

Read more

ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿ ; ಗುರುದೇವ ಭಂಡಾರ್ಕರ್

Mahesha Hindlemane

ಹೊಸನಗರ ; ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಬರಹಗಾರರು ಹಾಗೂ ಓದುಗರ ಗುರುದೇವ ಭಂಡಾರ್ಕರ್‌ ಹೇಳಿದರು. ಇಲ್ಲಿನ …

Read more

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮೂರು ದಿನ ಅಹೋರಾತ್ರಿ ಧರಣಿ

Koushik G K

ಶಿವಮೊಗ್ಗ– ರಾಜ್ಯದಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ …

Read more

ತೀರ್ಥಹಳ್ಳಿಯ ಹೆಸರಾಂತ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕಳ್ಳತನ : ಭಕ್ತರ ಆಕ್ರೋಶ

Koushik G K

ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ಐತಿಹಾಸಿಕ ಹಾಗೂ ಭಕ್ತರ ನಂಬಿಕೆಯ ಕೇಂದ್ರವಾದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ …

Read more

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಬಿಜೆಪಿ ಸೇರುವುದು ಒಳಿತು : ಎಚ್‌.ಸಿ. ಯೋಗೀಶ್‌

Koushik G K

ಶಿವಮೊಗ್ಗ:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ಬಿಜೆಪಿ ಸೇರುವುದು ಒಳಿತು ಎಂದು ಮಹಾನಗರ …

Read more

₹1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್’ ಲೋಕಾಯುಕ್ತ ಬಲೆಗೆ

Koushik G K

ಶಿವಮೊಗ್ಗ : ನಗರದ ಹೆಸರಾಂತ ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಡೆದ ಲೋಕಾಯುಕ್ತ ಬಲೆಯ ಕಾರ್ಯಾಚರಣೆ ಭ್ರಷ್ಟಾಚಾರದ …

Read more

ಡಿಜೆ ಬಳಕೆ ನಿಷೇಧ – ಗಣೇಶ ಹಬ್ಬ ಮತ್ತು ಈದ್ ಮಿಲಾದ್ ವೇಳೆ ಕಟ್ಟುನಿಟ್ಟಿನ ಕ್ರಮ : ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

Koushik G K

ಶಿವಮೊಗ್ಗ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 27, 2025ರಿಂದ ಸೆಪ್ಟೆಂಬರ್ …

Read more

ವಿಶ್ವ ಆನೆಗಳ ದಿನಾಚರಣೆ 2025 : ಸಕ್ರೆಬೈಲು ಶಿಬಿರದ ಆನೆ ಮರಿಗಳಿಗೆ ನಾಮಕರಣ

Koushik G K

ಶಿವಮೊಗ್ಗ :ಆನೆ ಸಂರಕ್ಷಣೆ, ಮಾನವ–ಆನೆ ಸಂಘರ್ಷ ನಿರ್ವಹಣೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ ವಿಶ್ವ ಆನೆಗಳ ದಿನಾಚರಣೆಯನ್ನು 2025 ಆಗಸ್ಟ್‌ …

Read more