Latest News

ಹೊಂಬುಜದಲ್ಲಿ 3ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ಜೈನಾಗಮ ಆರಾಧನೆಯಿಂದ ಧರ್ಮನಿಷ್ಠೆ ಉದ್ದೀಪನ ; ಸೋಂದಾ ಶ್ರೀಗಳು

malnadtimes.com

RIPPONPETE ; ಅತಿಶಯ ಶ್ರೀಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲ್ಪಟ್ಟ ಇಂದ್ರಧ್ವಜ ಮಹಾಮಂಡಲ ವಿಧಾನವು ಜೈನಾಗಮ ಆರಾಧನಾ ಪವಿತ್ರ ವಿಧಿಯಾಗಿದೆ ಎಂದು …

Read more

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಕಳೂರು ಕ್ಷೇತ್ರದ ಉಪಚುನಾವಣೆ ; ನೂತನ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಆಯ್ಕೆ

malnadtimes.com

HOSANAGARA ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಕ್ಷೇತ್ರದ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಚೀಟಿ ಎತ್ತುವ …

Read more

ಅರಿತು ಬಾಳುವುದರಲ್ಲಿ ಸುಖ ಶಾಂತಿಯಿದೆ ; ರಂಭಾಪುರಿ ಜಗದ್ಗುರುಗಳು

malnadtimes.com

RIPPONPETE ; ಮನುಷ್ಯ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾನೆ. ಆದರೆ ದೊಡ್ಡವನಾಗಿ ಬಾಳಲು ಯತ್ನಿಸುತ್ತಿಲ್ಲ. ದೊಡ್ಡ ಮನಸ್ಸು ದೊಡ್ಡ ಗುಣದಿಂದ …

Read more

ಹುಲಿಕಲ್ ಘಾಟ್‌ನಲ್ಲಿ ಕ್ಯಾಂಟರ್ ಪಲ್ಟಿ ; ಧರ್ಮದರ್ಶಿಗಳ ವಾಹನ ಜಖಂ, ಚಂಡಿಕಾಂಬ ದೇವಸ್ಥಾನಕ್ಕೂ ಹಾನಿ !

malnadtimes.com

HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ …

Read more

ರಿಪ್ಪನ್‌ಪೇಟೆ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಆಗ್ರಹಿಸಿ ಸಾಮಾನ್ಯ ಸಭೆ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದ ಬಿಜೆಪಿ ಬೆಂಬಲಿತ ಸದಸ್ಯರು ! ಕಾರಣವೇನು ಗೊತ್ತಾ ?

malnadtimes.com

RIPPONPETE ; ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಧನಲಕ್ಷ್ಮಿಯವರು ಅಶ್ಲೀಲ ಪದ ಬಳಸಿ ವ್ಯಕ್ತಿಯೊಬ್ಬರಿಗೆ ‘ಚಡ್ಡಿ ಬಿಚ್ಚಿ ಸರ್ಕಲ್‌ನಲ್ಲಿ ಚಪ್ಪಲಿಯಲ್ಲಿ ಹೊಡೆಯುತ್ತೇನೆ. …

Read more

ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

malnadtimes.com

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ …

Read more

ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

malnadtimes.com

SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು …

Read more

Karnataka Rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ !

malnadtimes.com

Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ …

Read more

ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ; ಶಾಸಕ ಹೆಚ್.ಡಿ. ತಮ್ಮಯ್ಯ

malnadtimes.com

CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು …

Read more