Latest News

ಹೊಂಬುಜ ಬನ್ನಿಮಂಟಪದವರೆಗೆ ಶೋಭಾಯಾತ್ರೆ – ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ; ಶ್ರೀಗಳು | ಸಿಂಹಾಸನ ಪೀಠ ಪೂಜೆ

Mahesha Hindlemane

ಹೊಂಬುಜ ; ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ಎಂಬ ಸದ್ವಿಚಾರವನ್ನು ಅರಿತಾಗ ಯಶಃ ಪ್ರಾಪ್ತಿ …

Read more

ರಿಪ್ಪನ್‌ಪೇಟೆಯಲ್ಲಿ ನಡೆದ ದಸರಾ ಕುಸ್ತಿ ಪಂದ್ಯಾವಳಿ

Mahesha Hindlemane

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ. ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಢವಾಗುವ ಮೂಲಕ …

Read more

ರಿಪ್ಪನ್‌ಪೇಟೆ ; ಸಂಭ್ರಮಾಚರಣೆಯೊಂದಿಗೆ ಶರನ್ನವರಾತ್ರಿ ಸಂಪನ್ನ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ …

Read more

ವಿಜಯದಶಮಿ ಅಂಗವಾಗಿ ಅಮ್ಮನಘಟ್ಟದಲ್ಲಿ ಚಂಡಿಕಾ ಹೋಮ

Mahesha Hindlemane

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಕೋಡೂರು ಸಮೀಪದ ‌ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಕ್ಷೇತ್ರದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಶರನ್ನವರಾತ್ರಿ …

Read more

ಚಾಮುಂಡೇಶ್ವರಿ ದೇವಿ ಎಲ್ಲರಿಗೂ ಯಶಸ್ಸು ಸಮೃದ್ಧಿ ಭಾಗ್ಯ ಕರುಣಿಸಲಿ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ : ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯು ಎಲ್ಲ ಜನರಿಗೂ ಯಶಸ್ಸು ಸಮೃದ್ಧಿ ಭಾಗ್ಯ ಕರುಣಿಸಲೀ ಎಂದು ಹೊಸನಗರದ ತಹಶೀಲ್ದಾರ್ …

Read more

ಅಕ್ಷರಾಭ್ಯಾಸದಿಂದ ಸಮ್ಯಕ್‌ಜ್ಞಾನ ಸಂಪಾದನೆ, ಜೀವನ ಶಿಕ್ಷಣ ಧರ್ಮಪಥದಲ್ಲಿರಲಿ – ಹೊಂಬುಜ ಶ್ರೀ

Mahesha Hindlemane

ಹೊಂಬುಜ : ಶ್ರೀ ಮಹಾವೀರ ಶಕ ವರ್ಷ 2551ನೇ ಶ್ರೀ ವಿಶ್ವಾವಸು ನಾಮ ಸಂವತ್ಸರದ ವಿಜಯದಶಮಿ ಸುದಿನ ಪರ್ವಾಚರಣೆಯು ಅತಿಶಯ …

Read more

ಕೃಷಿ ವಿವಿ ಪ್ರವೇಶ ಪರೀಕ್ಷೆ ; ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದ ಹೊಸನಗರದ ಅಪೂರ್ವ

Mahesha Hindlemane

ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. …

Read more

ಚೈತ್ರ ಚೇತನ ಕವನ ಸಂಕಲನ ಲೋಕಾರ್ಪಣೆ

Mahesha Hindlemane

ರಿಪ್ಪನ್‌ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ …

Read more

ನವರಾತ್ರಿ ನಮಸ್ಯಾ: ಕುಟುಂಬ ಸಮೇತರಾಗಿ ವಿಜಯೇಂದ್ರ ಯಡಿಯೂರಪ್ಪ ಭಾಗಿ

Koushik G K

ಸಾಗರ: ಶ್ರೀರಾಮಚಂದ್ರಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ “ವಿಶ್ವಾವಸು ನವರಾತ್ರಿ ನಮಸ್ಯಾ” ಕಾರ್ಯಕ್ರಮದಲ್ಲಿ …

Read more