Latest News

ದೇವಸ್ಥಾನ ಸ್ವಚ್ಚಗೊಳಿಸಿದರೆ ಮನಸ್ಸು ಸ್ವಚ್ಚವಾದಂತೆ ; ಪ್ರದೀಪ್ ಕೆ.ಆರ್

Mahesha Hindlemane

ಹೊಸನಗರ : ದೇವಸ್ಥಾನ ಸ್ವಚ್ಚಗೊಳಿಸಿದರೆ ನಮ್ಮ ಮನಸ್ಸು ಸ್ವಚ್ಚವಾದಂತೆ ಎಂದು ಹೊಸನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರದೀಪ್ ಕೆ.ಆರ್‌ …

Read more

ಶಿಕಾರಿಪುರ: ಶ್ರೀಗಂಧ ಕಳ್ಳರ ಬಂಧನ

Koushik G K

ಶಿಕಾರಿಪುರ ವಲಯದ (ಸಾಗರ ವಿಭಾಗ) ಕೆಂಗಟ್ಟೆ ಶ್ರೀಗಂಧ ಮೀಸಲು ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಪತ್ತೆ ಹಚ್ಚಿ, ಒಬ್ಬನನ್ನು …

Read more

ಆ. 13ರಂದು ಹೊಸನಗರದಲ್ಲಿ ಮಾಮ್‌ಕೋಸ್ ಷೇರುದಾರರ ಸಭೆ

Mahesha Hindlemane

ಹೊಸನಗರ ; ಆ. 13ರ ಬುಧವಾರ ಮಧ್ಯಾಹ್ನ 3:30ಕ್ಕೆ ಮಾಮ್‌ಕೋಸ್ ಷೇರುದಾರರ ಸಭೆಯನ್ನು ಮಾಮ್‌ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿಯವರ ಅಧ್ಯಕ್ಷತೆಯಲ್ಲಿ …

Read more

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ನಡೆದ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಸಮೀಪದ ಬೈರಾಪುರ ಸಿದ್ದಪ್ಪನ ಗುಡಿಯ ಬಳಿಯಲ್ಲಿನ ಕಿರುಮಂತ್ರಾಲಯ ಎಂದೇ ಖ್ಯಾತಿ ಹೊಂದಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಹಾಗೂ ಹರತಾಳು …

Read more

ಬಸ್ ನಿಲ್ದಾಣದಲ್ಲಿ ಸಿಕ್ಕಿದ ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕಿ !

Mahesha Hindlemane

ರಿಪ್ಪನ್‌ಪೇಟೆ ; ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್‌ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಎಂಬುವರಿಗೆ ಸಿಕ್ಕಿದ್ದು ಅದನ್ನು …

Read more

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ …

Read more

ಮಾತಿನಲ್ಲಿ ಕರುಣೆ ನೈಜತೆಯಿದ್ದರೆ ಬದುಕು ಬದಲಾಗುತ್ತದೆ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಮಾತುಗಳಿಗೆ ಕೊಲ್ಲುವ ಶಕ್ತಿ ಮತ್ತು ಕಾಪಾಡುವ ಸಾಮರ್ಥ್ಯವೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ನಮ್ಮ ಬದುಕು …

Read more

ಹೊಸನಗರ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವ ; ಹರಿದು ಬಂದ ಭಕ್ತ ಸಾಗರ

Mahesha Hindlemane

ಹೊಸನಗರ ; ಇಲ್ಲಿನ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವವನ್ನು ಸೋಮವಾರ ಏರ್ಪಡಿಸಲಾಗಿದ್ದು ಭಕ್ತ …

Read more

ಸದೃಢ ಸಮಾಜ ಕಟ್ಟಲು ಗುರುಭಕ್ತಿ ಮತ್ತು ಗುರುಶಕ್ತಿ ಒಂದಕ್ಕೊಂದು ಪೂರಕ ; ಹೆಚ್.ಆರ್ ಕೃಷ್ಣಮೂರ್ತಿ

Mahesha Hindlemane

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ …

Read more