Latest News

ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿ ಎಸ್ಕೇಪ್ ಆಗಿದ್ದ ಆರೋಪಿಗಳ ಬಂಧನ

malnadtimes.com

ಶೃಂಗೇರಿ ; ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಈ ವಿಚಾರಕ್ಕೆ ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ …

Read more

ಎಂ.ಗುಡ್ಡೇಕೊಪ್ಪ ಪಿಡಿಒ ರವಿ ಎಸ್. ವಿರುದ್ಧ ಭ್ರಷ್ಟಾಚಾರದ ಆರೋಪ ; ತನಿಖೆಗೆ ಮುಂದಾದ ಜಿ.ಪಂ. ಲೆಕ್ಕಾಧಿಕಾರಿಗಳ ತಂಡ

malnadtimes.com

ಹೊಸನಗರ ; ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಓರ್ವ ಸದಸ್ಯ ಇಲ್ಲಿನ ಪಿಡಿಎ ರವಿ. ಎಸ್ ವಿರುದ್ದ ಜಿಲ್ಲಾ ಪಂಚಾಯತಿ …

Read more

ಸಂಬಂಧಗಳ ಬೆಸುಗೆಗೆ‌ ಕ್ರೀಡಾಕೂಟ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

malnadtimes.com

ಹೊಸನಗರ ; ಸಂಬಂಧಗಳ ಪರಸ್ಪರ ವೃದ್ಧಿಗೆ ಕ್ರೀಡಾಕೂಟಗಳ ಆಯೋಜನೆ ಸಹಕಾರಿ ಆಗಲಿದೆ‌ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು. ಇಲ್ಲಿನ …

Read more

ಹೊಸನಗರ ; 2ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

malnadtimes.com

ಹೊಸನಗರ : ಇಡೀ ದೇಶಕ್ಕೆ ರೈತರು ಎಷ್ಟು ಮುಖ್ಯವೋ ಅವರ ಪರವಾಗಿ ಕೆಲಸ ಮಾಡುವ ಗ್ರಾಮ ಆಡಳಿತಾಧಿಕಾರಿಗಳು ಅಷ್ಟೆ ಮುಖ್ಯ. …

Read more

ಭಗವಂತನಿತ್ತ ಸಂಪತ್ತು ಬಾಳಿನ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು

malnadtimes.com

ಶಿವಮೊಗ್ಗ ; ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. …

Read more

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದವ ಅರೆಸ್ಟ್ !

malnadtimes.com

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು …

Read more

ವೈಜ್ಞಾನಿಕ ಮನೋಭಾವನೆ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಪೂರಕ

malnadtimes.com

ರಿಪ್ಪನ್‌ಪೇಟೆ ; ವಿಜ್ಞಾನ ನಮ್ಮ ನಿತ್ಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂತಹ ವೈಜ್ಞಾನಿಕ ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಕುತೂಹಲ, ಪ್ರಶ್ನಿಸುವ ಮನೋಭಾವನೆ …

Read more

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹ ; ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಅನಿರ್ದಿಷ್ಟ ಕಾಲ 2ನೇ ಹಂತದ ಮುಷ್ಕರ

malnadtimes.com

ಹೊಸನಗರ : ರಾಜ್ಯ ಕಾರ್ಯನಿರತ ಗ್ರಾಮ ಆಡಳಿತ ಅಧಿಕಾರಿಗಳ ವೃಂದಕ್ಕೆ ಮೂಲ ಸೌಲಭ್ಯ ನೀಡುವುದು, ತಾಂತ್ರಿಕ ಹುದ್ದೆಗೆ ಸರಿಸಮಾನ ವೇತನ, …

Read more

ತೀರ್ಥಹಳ್ಳಿ : ಮುಂಡಗಾರು ಲತಾ ಮತ್ತು ವನಜಾಕ್ಷಿ ಮೂರು ದಿನ ಪೊಲೀಸ್ ಕಸ್ಟಡಿಗೆ

malnadtimes.com

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು …

Read more