Latest News

ಮುಂಡಗಾರು ಲತಾ ಮತ್ತು ವನಜಾಕ್ಷಿ ಶಿವಮೊಗ್ಗ ಪೊಲೀಸರ ವಶಕ್ಕೆ !
malnadtimes.com
ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು …
Read more
ಏರ್ಫೋರ್ಸ್ ಅಧಿಕಾರಿ ಮಂಜುನಾಥ್ ವೀರಗತಿ ; ಸಕಲ ಸರ್ಕಾರಿ ಗೌರವಗಳ ಬಳಿಕ ಈಡಿಗ ಸಂಪ್ರದಾಯದಂತೆ ಪಂಚಭೂತಗಳಲ್ಲಿ ಲೀನ
malnadtimes.com
ಹೊಸನಗರ ; ಅಗಲಿದ ಮಲೆನಾಡಿನ ವೀರ ಯೋಧ ಇಂದು ಪಂಚ ಭೂತಗಳಲ್ಲಿ ಲೀನನಾಗಿದ್ದಾನೆ. ಆಗ್ರಾದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಅವಘಢದಲ್ಲಿ …
Read more
ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ವೀರ ಯೋಧ ಮಂಜುನಾಥ್ ಅಂತ್ಯಕ್ರಿಯೆ
malnadtimes.com
ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಚೂಟ್ ಕೈಕೊಟ್ಟ ಹಿನ್ನಲೆ ಮೃತರಾಗಿದ್ದ ಉತ್ತರ ಪ್ರದೇಶದ ಆಗ್ರ ವಾಯುಸೇನೆ ಪಿಟಿಎಸ್ …
Read more
ವಾಯುಪಡೆ ವೀರ ಯೋಧ ಮಂಜುನಾಥ್ ನಿಧನ ; ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿ
malnadtimes.com
ಹೊಸನಗರ ; ತರಬೇತಿ ವೇಳೆ ನಡೆದ ಅವಘಡದಲ್ಲಿ ಭಾರತೀಯ ವಾಯುಪಡೆಯ ವೀರ ಯೋಧ ಅಧಿಕಾರಿ ಮಂಜುನಾಥ್ (36) ಮೃತದೇಹ ಹೊಸನಗರಕ್ಕೆ …
Read more
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ !
malnadtimes.com
ಎನ್.ಆರ್.ಪುರ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ …
Read more
ವಾಯುಪಡೆಯ ವಾರೆಂಟ್ ಅಧಿಕಾರಿ ಮಂಜುನಾಥ್ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ
malnadtimes.com
ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಭಾರತೀಯ ವಾಯುಸೇವೆಯ ತರಬೇತುದಾರ ಶಿವಮೊಗ್ಗ ಜಿಲ್ಲೆಯ …
Read more
ನಾಳೆ ಸ್ವಗ್ರಾಮ ತಲುಪಲಿದೆ ಮಂಜುನಾಥ್ ಪಾರ್ಥಿವ ಶರೀರ ; ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ಗ್ರಾಮದಲ್ಲಿ ಮಡುಗಟ್ಟಿದ ಶೋಕ
malnadtimes.com
ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ …
Read more
ದೆಹಲಿ ಚುನಾವಣೆ ಫಲಿತಾಂಶ ; ರಿಪ್ಪನ್ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
malnadtimes.com
ರಿಪ್ಪನ್ಪೇಟೆ ; ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿರುವ ಸುದ್ದಿ ಹರಡುತ್ತಿದ್ದಂತೆ ರಿಪ್ಪನ್ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ …
Read more
ರಿಪ್ಪನ್ಪೇಟೆಯಲ್ಲಿ ಮಕ್ಕಳ ಸಂತೆ ಭರಾಟೆ ; ಖರೀದಿಗಾಗಿ ಮುಗಿಬಿದ್ದ ಪೋಷಕರು
malnadtimes.com
ರಿಪ್ಪನ್ಪೇಟೆ ; ಮಕ್ಕಳಲ್ಲಿ ವ್ಯವಹಾರದ ಜ್ಞಾನ ಹೆಚ್ಚಿಸುವ ಮೂಲಕ ಮಕ್ಕಳು ನಾವು ಯಾರಿಗೇನು ಕಡಿಮೆಯಿಲ್ಲ ಎಂದು ತೋರಿಸುತ್ತಾರೆಂಬುದಕ್ಕೆ ನಿಜವಾಗಿ ಇಂದು …
Read more