Latest News

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

Mahesha Hindlemane

ರಿಪ್ಪನ್‌ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್‌ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, …

Read more

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ …

Read more

ನಾಡಹಬ್ಬ ದಸರಾ : ಹೊಸನಗರದಲ್ಲಿ ಅದ್ದೂರಿ ಆಯುಧ ಪೂಜೆ

Mahesha Hindlemane

ಹೊಸನಗರ : ನಾಡಹಬ್ಬ ದಸರಾದ ಶರನ್ನವರಾತ್ರಿ ಪ್ರಯುಕ್ತ ನವಮಿ ದಿನವಾದ ಮಂಗಳವಾರದಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅದ್ದೂರಿ ಆಯುಧ ಪೂಜೆ …

Read more

ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆ ಉಪಟಳ – ಬೆಳೆ ತಂದು ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ರೈತರ ಆಕ್ರೋಶ

Koushik G K

ಶಿವಮೊಗ್ಗ:ಪುರದಾಳು ಗ್ರಾಮದ ರೈತರು ಕಾಡಾನೆ ಉಪಟಳದ ವಿರುದ್ಧ ಮಂಗಳವಾರ ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದರು. ಕಾಡಾನೆಗಳಿಂದ ಹಾನಿಗೊಳಗಾದ ಭತ್ತ, …

Read more

ಸಕಲ ಜೀವರಾಶಿಗಳಲ್ಲಿ ಜೀವಕಾರುಣ್ಯಭಾವ ತೋರುವುದೇ ಜೈನ ಧರ್ಮದ ಉಪದೇಶಾಮೃತ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ : ಸಪ್ತವರ್ಣಗಳ ಬಳೆಗಳಿಂದ ಅಭೀಷ್ಠವರಪ್ರಧಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಶೃಂಗಾರವು ಭಕ್ತವೃಂದದವರನ್ನು ಮಂತ್ರಮುಗ್ಧಗೊಳಿಸುವಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ …

Read more

ವಿಪರೀತ ಸೊಳ್ಳೆ ಕಾಟ ; ತೆಂಗಿನಕಾಯಿ ಸಿಪ್ಪೆ ತೆರವಿಗೆ ಆಗ್ರಹ

Mahesha Hindlemane

ಹೊಸನಗರ : ಪಟ್ಟಣದ ಹಳೆ ಸಾಗರ ರಸ್ತೆಯ ದುರ್ಗಾಂಬ ದೇವಸ್ಥಾನಕ್ಕೆ ಸಮೀಪವಿರುವ ಒಟ್ಟೂರ ಕೆರೆ ಏರಿ ಮೇಲೆ ಸಾವಿರಾರು ತೆಂಗಿನಕಾಯಿ …

Read more

ಮಂಗಳವಾರಗಳಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಅವಕಾಶ

Koushik G K

ಶಿವಮೊಗ್ಗ:ದಸರಾ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗಿದೆ. ಸಾರ್ವಜನಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು …

Read more

ಶಿವಮೊಗ್ಗ : ಕೆ.ಜಿ.ಐ.ಡಿ ಕಚೇರಿಯಿಂದ ಬಾರ್ ಅಸೋಸಿಯೇಷನ್ ಗೇಟ್‌ವರೆಗೆ ವಾಹನ ನಿಲುಗಡೆ ನಿಷೇಧ

Koushik G K

ಶಿವಮೊಗ್ಗ:ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಸ್ತೆ ಸಂಚಾರ ಸುಗಮಗೊಳಿಸಲು ಹಾಗೂ ಸಾರ್ವಜನಿಕರ ಸೌಕರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ …

Read more

ಸರಸ್ವತಿ ದೇವಿ ಅನುಗ್ರಹದಿಂದ ಉತ್ತಮ ಧರ್ಮ ಸಂಸ್ಕಾರದಿಂದ ಉನ್ನತ ಶಿಕ್ಷಣ ಪ್ರಾಪ್ತಿಯಾಗಲಿ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಶ್ರೀ ಸರಸ್ವತಿ ದೇವಿ ಪ್ರತಿಯೋರ್ವರ ವಿದ್ಯಾಭ್ಯಾಸದ ಅಭ್ಯುದಯಕ್ಕೆ ಸದಾ ಹರಸುವ ವಿದ್ಯಾದೇವತೆ. ನವರಾತ್ರಿಯಲ್ಲಿ ಸರಸ್ವತಿ ಶ್ರೀ ಶಾರದಾ …

Read more