Latest News

ಚಂದ್ರಗುತ್ತಿ ದೇವಾಲಯ ಸಮೀಪ ಅವಿವಾಹಿತ ಯುವತಿ ಹೆರಿಗೆ – ಸ್ಥಳದಲ್ಲೇ ಗಂಡು ಮಗು ಜನನ
Koushik G K
ಶಿವಮೊಗ್ಗ– ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ, ರೇಣುಕಾಂಬೆ ದೇವರ ದರ್ಶನಕ್ಕೆ ಬಂದಿದ್ದ ಅವಿವಾಹಿತ ಯುವತಿಯೋರ್ವಳು ಸ್ಥಳದಲ್ಲೇ ಗಂಡು …
Read more
ಹುಂಚದಲ್ಲಿ ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ

Mahesha Hindlemane
ರಿಪ್ಪನ್ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ …
Read more
ಹೃದಯಾಘಾತ ; ರಸ್ತೆಯಲ್ಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾ*ವು !

Mahesha Hindlemane
ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ …
Read more
ಚಾಲಕನ ನಿಯಂತ್ರಣ ತಪ್ಪಿ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ !

Mahesha Hindlemane
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ …
Read more
ಜೆಸಿಐ ಕೋಣಂದೂರು ಸೃಷ್ಟಿ ವತಿಯಿಂದ ಮುನಿಯೂರು ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ನೋಟ್ಬುಕ್ ವಿತರಣೆ
Koushik G K
ಕೋಣಂದೂರು :ಮುನಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಜೆಸಿಐ ಕೋಣಂದೂರು ಸೃಷ್ಟಿ ತಂಡದ ವತಿಯಿಂದ ಉಚಿತ …
Read more
ರಿಪ್ಪನ್ಪೇಟೆ ; ರಾಜೇಶ್ ಬಲ್ಲಾಳ್ ನಿಧನ !

Mahesha Hindlemane
ರಿಪ್ಪನ್ಪೇಟೆ : ಪಟ್ಟಣದ ಉದ್ಯಮಿ ಹಾಗೂ ರೋಟರಿ ಕ್ಲಬ್ನ ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ಅವರ ಸಹೋದರ ರಾಜೇಶ್ ಬಲ್ಲಾಳ್ (60) …
Read more
ತೀರ್ಥಹಳ್ಳಿ : ದೇವಾಲಯದಿಂದ ಚಿನ್ನಾಭರಣ ಕಳ್ಳತನ
Koushik G K
ತೀರ್ಥಹಳ್ಳಿ: ದೇವರ ಮೂರ್ತಿಗಳಿಗೆ ಹಾಕಿದ್ದ ಚಿನ್ನದ ಸರ ಮತ್ತು ಚಿನ್ನದ ಗುಂಡುಗಳನ್ನು ಕಳ್ಳತನ ಮಾಡಿದ ಘಟನೆ ತಾಲೂಕಿನ ಗರಗ ಗ್ರಾಮದ …
Read more
ಸಕಲ ಸಿದ್ಧಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ ; ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ …
Read more
ಸಾಗರ :ಬಂಗಲಗಲ್ಲು–ಚದರವಳ್ಳಿ ರಸ್ತೆ ದುಸ್ಥಿತಿ: ಕೆಸರುಗದ್ದೆಯಂತಾದ ರಸ್ತೆ !
Koushik G K
ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆಯೇ …
Read more