Latest News

ಕೈಕೊಟ್ಟ ಪ್ಯಾರಾಚ್ಯೂಟ್ ; ಹೊಸನಗರ ಮೂಲದ ತರಬೇತುದಾರ ವಾಯುಪಡೆ ಸೇನಾನಿ ಸ್ಥಳದಲ್ಲೇ ಸಾವು !
malnadtimes.com
ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಭಾರತೀಯ ವಾಯುಸೇವೆಯ ತರಬೇತುದಾರನೋರ್ವ ನೆಲೆಕ್ಕೆ …
Read more
ಸ್ಕೈ ಡೈವಿಂಗ್ ವೇಳೆ ಪ್ಯಾರಚೂಟ್ ನಿಷ್ಕ್ರಿಯ ; ಹೊಸನಗರ ಮೂಲದ ಏರ್ಫೋರ್ಸ್ ಅಧಿಕಾರಿ ಸಾವು !
malnadtimes.com
ಹೊಸನಗರ ; ತಾಲೂಕಿನ ಏರ್ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ …
Read more
ಫೆ.09 ರಂದು ರಿಪ್ಪನ್ಪೇಟೆ ಸೇರಿದಂತೆ ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !
malnadtimes.com
ರಿಪ್ಪನ್ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಶಾಖೆಯಲ್ಲಿ ಫೆ. 09ರ ಭಾನುವಾರದಂದು ಬೆಳಿಗ್ಗೆ 08:00 ರಿಂದ ಸಂಜೆ 6:00 ಗಂಟೆವರೆಗೆ …
Read more
ಕಾಡೆಮ್ಮೆ ಬೇಟೆಯಾಡಿದ್ದ ಮೂವರು ಆರೋಪಿಗಳ ಬಂಧನ ; ಇಬ್ಬರು ನಾಪತ್ತೆ
malnadtimes.com
ಹೊಸನಗರ ; ಸಾಗರ ವಿಭಾಗದ ಹೊಸನಗರ ತಾಲೂಕಿನ ನಗರ ವಲಯ ಅರಣ್ಯದಲ್ಲಿ ಜ.8ರ ಬೆಳಗಿನಜಾವ 3 ಗಂಟೆಯ ಸುಮಾರಿಗೆ ಸಂಪೆಕಟ್ಟೆ …
Read more
ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಸಂಭ್ರಮ | ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದೆ ; ಡಾ. ಶ್ರೀಕಂಠ ಕೂಡಿಗೆ
malnadtimes.com
ಭದ್ರಾವತಿ ; ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು …
Read more
ಜಾತ್ರಾ ಮಹೋತ್ಸವಗಳು ನಮ್ಮ ನಾಡಿನ ಸಂಸ್ಕೃತಿಯ ಸಂಕೇತ ; ಶಾಸಕ ಬೇಳೂರು ಗೋಪಾಲಕೃಷ್ಣ
malnadtimes.com
ಹೊಸನಗರ ; ಜಾತ್ರೆ, ಧಾರ್ಮಿಕ ಮಹೋತ್ಸವಗಳು ನಮ್ಮ ಸನಾತನ ಸಂಸ್ಸೃತಿಯ ಜೀವಂತಿಕೆಯ ಸಂಕೇತವಾಗಿದೆ. ಪರಸ್ಪರ ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ತೊರೆದು ಎಲ್ಲರೂ …
Read more
ಬೈಕ್ ಅಪಘಾತದಲ್ಲಿ ಯುವಕ ಸಾವು !
malnadtimes.com
ಸಾಗರ ; ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ …
Read more
ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಿ ; ಸಚಿವ ಮಧು ಬಂಗಾರಪ್ಪ
malnadtimes.com
ಶಿಕಾರಿಪುರ ; ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು …
Read more
ಶಿವಮೊಗ್ಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಕ.ಸಾ.ಪ. ಮುಂದುವರೆದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ; ಮಧು ಬಂಗಾರಪ್ಪ
malnadtimes.com
ಶಿವಮೊಗ್ಗ ; ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್ ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ …
Read more