Latest News

ಶಿವಮೊಗ್ಗ : ಕೆ.ಜಿ.ಐ.ಡಿ ಕಚೇರಿಯಿಂದ ಬಾರ್ ಅಸೋಸಿಯೇಷನ್ ಗೇಟ್ವರೆಗೆ ವಾಹನ ನಿಲುಗಡೆ ನಿಷೇಧ
Koushik G K
ಶಿವಮೊಗ್ಗ:ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಸ್ತೆ ಸಂಚಾರ ಸುಗಮಗೊಳಿಸಲು ಹಾಗೂ ಸಾರ್ವಜನಿಕರ ಸೌಕರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ …
Read more
ಸರಸ್ವತಿ ದೇವಿ ಅನುಗ್ರಹದಿಂದ ಉತ್ತಮ ಧರ್ಮ ಸಂಸ್ಕಾರದಿಂದ ಉನ್ನತ ಶಿಕ್ಷಣ ಪ್ರಾಪ್ತಿಯಾಗಲಿ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಶ್ರೀ ಸರಸ್ವತಿ ದೇವಿ ಪ್ರತಿಯೋರ್ವರ ವಿದ್ಯಾಭ್ಯಾಸದ ಅಭ್ಯುದಯಕ್ಕೆ ಸದಾ ಹರಸುವ ವಿದ್ಯಾದೇವತೆ. ನವರಾತ್ರಿಯಲ್ಲಿ ಸರಸ್ವತಿ ಶ್ರೀ ಶಾರದಾ …
Read more
ನಿಷ್ಠಾವಂತರಾಗಿ ಸೇವೆ ಸಲ್ಲಿಸಿ ; ಶ್ರೀನಿವಾಸ್ ರೆಡ್ಡಿ

Mahesha Hindlemane
ಹೊಸನಗರ ; ಸರ್ಕಾರಿ ಅಧಿಕಾರಿಗಳು ಯಾವುದೇ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡಿ ತಾವು ಬೇರೆ ಊರಿಗೆ …
Read more
ಬ್ರಾಹ್ಮಣ ಮಹಾಸಭಾ : ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನಿಟ್ಟೂರು ರವೀಶ್ ನೇಮಕ

Mahesha Hindlemane
ಹೊಸನಗರ : ಬ್ರಾಹ್ಮಣ ಸಮುದಾಯಕ್ಕೆ ನಿರಂತರವಾಗಿ ನಿಸ್ಪೃಹತೆಯಿಂದ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ತಾಲ್ಲೂಕಿನ ನಿಟ್ಟೂರು ನಿವಾಸಿ ರವೀಶ್ ಕುಮಾರ್ ಎನ್.ಎಸ್. …
Read more
ಸದಸ್ಯರ ಶಿಸ್ತು ಸಂಯಮ ಮತ್ತು ಗುಣ ನಡತೆಯಿಂದ ಸಂಘ-ಸಂಸ್ಥೆ ಬೆಳೆಯಲು ಬೆಳೆಸಲು ಸಾಧ್ಯ ; ಗುಬ್ಬಿಗಾ ಅನಂತರಾವ್

Mahesha Hindlemane
ಹೊಸನಗರ : ಯಾವುದೇ ಒಂದು ಸಂಘ-ಸಂಸ್ಥೆಗಳು ಗಾಳಿಯಲ್ಲಿ ದೀಪ ಉರಿದಂತೆ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುತ್ತದೆ ಗಾಳಿಗೆ ದೀಪ ಉರಿಯಲು ಬಹುದು …
Read more
ನವರಾತ್ರಿ ಆರಾಧನೆಯಿಂದ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥನೆ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; ಅತಿಶಯ ಹೊಂಬುಜ ಶ್ರೀಕ್ಷೇತ್ರದ ಅಧಿನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ …
Read more
ಸಮಾಜಮುಖಿ ಕಾರ್ಯದಿಂದ ಸಂಸ್ಥೆ ಹೆಸರಾಗಿದೆ ; ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ.ಎಸ್.ಅನಂತರಾವ್

Mahesha Hindlemane
ಹೊಸನಗರ ; ಸಂಸ್ಥೆ ಸಹಕಾರಿ ತತ್ವದಡಿ ಕಾರ್ಯ ನಿರ್ವಹಿಸುತ್ತಿದ್ದು, ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಜಿಲ್ಲೆಯಲ್ಲಿ ಹೆಸರಾಗಿದೆ ಎಂದು ಇಲ್ಲಿನ …
Read more
ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ ; ಗಾಯಾಳುಗಳು ಆಸ್ಪತ್ರೆಗೆ

Mahesha Hindlemane
ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು …
Read more
ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ; ಜಿ.ಪಲ್ಲವಿ

Mahesha Hindlemane
ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್ಸಿ, ಎಸ್ಟಿ ಹಾಗೂ ಅಲೆಮಾರಿ …
Read more