Latest News

ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ | ಯಜ್ಞೋಪವೀತ ಧಾರಣೆಯಿಂದ ಜೀವನಕ್ಕೆ ಶ್ರೀರಕ್ಷೆ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ‘ಜೈನ ಧರ್ಮಿಯರು ಜೈನ ಸಿದ್ಧಾಂತಗಳನ್ನು ಅನೂಚಾನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಸಮ್ಯಕ್ ದರ್ಶನ, ಜ್ಞಾನ, ಚಾರಿತ್ರ್ಯ ಆದರ್ಶಪ್ರಾಯವಾಗುತ್ತದೆ’ ಎಂದು …
Read more
ಸಮಾಜದ ಅಂಕು-ಡೊಂಕು ತಿದ್ದುವ ಸಾಧನ ದಿನಪತ್ರಿಕೆಗಳು ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಸಾಧನವೇ ದಿನಪತ್ರಿಕೆ. ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿಯುವ ರಾಜಕಾರಣಿಗಳನ್ನು …
Read more
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಸನಗರ ಶಾಸಕರ ಶಾಲೆ ಸರ್ಕಲ್ ಕಲ್ಲುಗಳು !

Mahesha Hindlemane
ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಶಾಸಕರ ಶಾಲೆ ಸರ್ಕಲ್ನಲ್ಲಿ ಸುಮಾರು ನೂರಾರು ವರ್ಷಗಳ ಹಿಂದೆ ಕಲ್ಲುಗಳಿಂದ ಸರ್ಕಲ್ಗಳನ್ನು ನಿರ್ಮಿಸಿ …
Read more
ಕೆಳದಿ ವೀರರಾಣಿ ಚೆನ್ನಮ್ಮ 328ನೇ ಪುಣ್ಯಸ್ಮರಣೆ ; ಸಮಾಧಿಗೆ ವಿಶೇಷ ಪೂಜಾ ಕೈಂಕರ್ಯ

Mahesha Hindlemane
ಹೊಸನಗರ ; ತಾಲೂಕಿನ ಬಿದನೂರಿನ(ನಗರ) ಕಲ್ಮಠದ ಆವರಣದಲ್ಲಿನ ಕೆಳದಿ ಸಾಮ್ರಾಜ್ಯದ ಶರಣೆ ವೀರರಾಣಿ ಚೆನ್ನಮ್ಮ ಅವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸುವ …
Read more
ಶ್ರಾವಣ ಸಂಪತ್ ತೃತೀಯ ಶುಕ್ರವಾರ ಹೊಂಬುಜ ಪದ್ಮಾವತಿ ದೇವಿಗೆ ವಿಶೇಷಾಲಂಕಾರ | ಧರ್ಮವನ್ನರಿತು ಬಾಳುವ ಪಥವು ಸಂಕಷ್ಟ ಮುಕ್ತ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ವರಪ್ರದಾಯಿನಿ ಯಕ್ಷಿ ಶ್ರೀ …
Read more
ನಿಟ್ಟೂರಿನಲ್ಲಿಂದು KUWJ ಹೊಸನಗರ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ

Mahesha Hindlemane
ಹೊಸನಗರ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ …
Read more
ರಿಪ್ಪನ್ಪೇಟೆ ; ಎಸ್. ನಾಗರಾಜ್ ಭಗತ್ ನಿಧನ !

Mahesha Hindlemane
ರಿಪ್ಪನ್ಪೇಟೆ ; ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. …
Read more
ಹೊಸನಗರ ; ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

Mahesha Hindlemane
ಹೊಸನಗರ ; ನಮ್ಮದು ಕೃಷಿ ಪ್ರಧಾನ ದೇಶ. ಅದರೆ ಇಂದಿನ ಪೀಳಿಗೆಗೆ ಭತ್ತ, ರಾಗಿ, ಜೋಳ ಎಂದರೇನು ಎಂದು ಗೊತ್ತಿಲ್ಲ. …
Read more
ಗಣೇಶ ಹಬ್ಬ ಮತ್ತು ಈದ್-ಮಿಲಾದ್ ಹಿನ್ನೆಲೆ ಪೊಲೀಸರಿಂದ ರೂಟ್ ಮಾರ್ಚ್

Mahesha Hindlemane
ಹೊಸನಗರ ; ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳು ಬರುತ್ತಿದ್ದು ಪ್ರತಿಯೊಬ್ಬರು ಸಹಬಾಳ್ವೆಯಿಂದ ಹಬ್ಬಗಳನ್ನು ಆಚರಿಸಬೇಕೆಂದು ಹೊಸನಗರ ತಾಲ್ಲೂಕಿನಲ್ಲಿ …
Read more