Latest News

ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ : ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಖರೀದಿ ಜೋರು
Koushik G K
ಶಿವಮೊಗ್ಗ:ಹೆಂಗಳೆಯರ ನೆಚ್ಚಿನ ಹಬ್ಬವಾಗಿರುವ ವರಮಹಾಲಕ್ಷ್ಮಿ ಪೂಜೆಗಾಗಿ ಶಿವಮೊಗ್ಗದಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಮನೆಮನೆಗಳಲ್ಲಿ ಸ್ವಚ್ಛತೆ, ಅಲಂಕಾರ, ಪೂಜಾ ತಯಾರಿ ಸೇರಿದಂತೆ …
Read more
ಬಾಯ್ಬಿಟ್ಟ ರಸ್ತೆ ; ಅವಘಡಕ್ಕೆ ಕಾದಿರುವ ಹೊಸನಗರ ಕಲ್ಲುಹಳ್ಳ ಸೇತುವೆ !

Mahesha Hindlemane
ಹೊಸನಗರ ; ಕಳೆದ ವರ್ಷ ಮುಂಗಾರು ಆರಂಭಕ್ಕೆ ಮುನ್ನ ತರಾತುರಿಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಉದ್ಘಾಟನೆಗೊಂಡ ಪಟ್ಟಣಕ್ಕೆ ಸಮೀಪದ …
Read more
ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ
Koushik G K
ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ …
Read more
ಚಿನ್ನದ ನಾಣ್ಯ ಕೊಡುತ್ತೇವೆಂದು ನಂಬಿಸಿ ₹2 ಲಕ್ಷ ವಂಚನೆ – ಮಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಮೋಸ
Koushik G K
ಶಿವಮೊಗ್ಗ: ಚಿನ್ನದ ನಾಣ್ಯ ನೀಡುತ್ತೇವೆ ಎಂಬ ನಂಬಿಕೆಯ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬರು ₹2 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. …
Read more
ಧರ್ಮಸ್ಥಳ ಕೇಸ್: ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ :ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ
Koushik G K
ಶಿವಮೊಗ್ಗ:ಸೌಜನ್ಯ ಪ್ರಕರಣ ಸೇರಿದಂತೆ ಇತರ ವಿವಾದಿತ ಘಟನೆಗಳನ್ನು ಆಧಾರವಾಗಿಸಿಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬಾರದು ಎಂಬ ಎಚ್ಚರಿಕೆಯನ್ನು ಸಾಗರ ವಿಧಾನಸಭಾ …
Read more
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು
Koushik G K
ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ …
Read more
ಜೋಗ್ ಫಾಲ್ಸ್ನ ಅಪಾಯದ ಪ್ರದೇಶದಲ್ಲಿ ವಿಡಿಯೋ ಮಾಡಿದ ಯೂಟ್ಯೂಬರ್ ವಿರುದ್ಧ ಎಫ್ಐಆರ್
Koushik G K
ಜೋಗ್ ಫಾಲ್ಸ್: ಪ್ರಕೃತಿ ಸೌಂದರ್ಯದ ಅದ್ಭುತ ತಾಣವಾಗಿ ಪ್ರಖ್ಯಾತಿಯಲ್ಲಿರುವ ಜೋಗ್ ಫಾಲ್ಸ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ. ಬೆಂಗಳೂರಿನ ಯೂಟ್ಯೂಬರ್ ಹಾಗೂ …
Read more
ತಾಳಗುಪ್ಪ – ಯಶವಂತಪುರ ಎಕ್ಸ್ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ – ನೂತನ ವೇಳಾಪಟ್ಟಿ ಪ್ರಕಟ
Koushik G K
ಶಿವಮೊಗ್ಗ: ನೈರುತ್ಯ ರೈಲ್ವೇ ಪ್ರಾಧಿಕಾರವು ರೈಲು ಸಂಖ್ಯೆ 06588: ತಾಳಗುಪ್ಪ (TLGP) – ಯಶವಂತಪುರ (YPR) ಎಕ್ಸ್ಪ್ರೆಸ್ ವಿಶೇಷ ರೈಲಿನ …
Read more
ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್ಪೇಟೆ ಪೊಲೀಸರು ; ನಗ-ನಾಣ್ಯ ವಶಕ್ಕೆ

Mahesha Hindlemane
ರಿಪ್ಪನ್ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ …
Read more