Latest News

ಸಾಲಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ !

Mahesha Hindlemane
ರಿಪ್ಪನ್ಪೇಟೆ ; ಸಾಲಬಾಧೆಯಿಂದ ಮನನೊಂದು ರೈತನೋರ್ವ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು …
Read more
ಮಲೆನಾಡಿನಾದ್ಯಂತ ಮುಂದುವರೆದ ಭಾರಿ ಮಳೆ ; ಹಲವೆಡೆ ಹಾನಿ

Mahesha Hindlemane
ಚಿಕ್ಕಮಗಳೂರು/ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು ತಡರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, …
Read more
Hosanagara Rain | ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ – ಮತ್ತೆಲ್ಲೆಲ್ಲಿ ಎಷ್ಟೆಷ್ಟು ?

Mahesha Hindlemane
ಹೊಸನಗರ ; ಮಳೆ(ಲೆ)ನಾಡಿನ ತವರೂರು ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಎಲ್ಲೆಡೆ …
Read more
ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ ; ಜಿ.ಎಸ್.ಸಂಗ್ರೇಶಿ

Mahesha Hindlemane
ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, …
Read more
SSLC ಮರು ಮೌಲ್ಯಮಾಪನ ; ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಹೊಸನಗರದ ವೈಷ್ಣವಿ

Mahesha Hindlemane
ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್ ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್ ರವರ ಪುತ್ರಿ ವೈಷ್ಣವಿ ವಿಜಯಕುಮಾರ್ …
Read more
ಮಲೆನಾಡಿನಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಶುಕ್ರವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ (Heavy Rain) ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಎಡಬಿಡದೆ …
Read more
ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ತಹಸೀಲ್ದಾರ್ ನೋಟಿಸ್ !

Mahesha Hindlemane
ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು …
Read more
ಒಂದು ಯೂನಿಟ್ ರಕ್ತ ಎರಡು ಜೀವಗಳನ್ನು ಉಳಿಸಬಲ್ಲದು ; ಹನುಮಂತಪ್ಪ

Mahesha Hindlemane
ಶಿವಮೊಗ್ಗ ; ನೀವು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ಎರಡು ಜೀವಗಳನ್ನು ಉಳಿಸಬಹುದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಪ್ರತಿವರ್ಷ …
Read more
ಬಸ್ ಮತ್ತು ಬೈಕ್ ನಡುವೆ ಅಪಘಾತ ; ತಾಯಿ-ಮಗು ಸಾವು !

Mahesha Hindlemane
ಶಿವಮೊಗ್ಗ ; ಖಾಸಗಿ ಬಸ್ ಬೈಕಿಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವ ಘಟನೆ ತುಪ್ಪೂರು ಬಳಿ ನಡೆದಿದೆ. ಶಿವಮೊಗ್ಗದಿಂದ …
Read more