Latest News

ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Mahesha Hindlemane
ಹೊಸನಗರ ; ಎಲ್ಲೋ ಹುಟ್ಟುತ್ತೇವೆ ಎಲ್ಲೋ ಬೆಳೆಯುತ್ತೇವೆ ಎಲ್ಲೋ ಓದುತ್ತೇವೆ ಎಲ್ಲೋ ನೌಕರಿಯೂ ಇತರೆ ಕೆಲಸಗಳಲ್ಲಿ ತೊಡಗುತ್ತೇವೆ ಓದಿದ ಶಾಲೆಯ …
Read more
ರಕ್ಷಾ ಹೋಮಕ್ಕೆ ಮೂಲೆಗದ್ದೆ ಶ್ರೀಗಳಿಂದ ಪೂರ್ಣಾಹುತಿ ಅರ್ಪಣೆ

Mahesha Hindlemane
ಹೊಸನಗರ : ಪಟ್ಟಣದ ಚೌಡಮ್ಮ ರಸ್ತೆಯಲ್ಲಿ ನಿರ್ಮಾಣವಾಗಿರುವ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ …
Read more
ಆನೆಗದ್ದೆ ಜಯಪ್ಪ ನಿಧನಕ್ಕೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಂತಾಪ

Mahesha Hindlemane
ಹೊಸನಗರ : ಕಳೆದ 45 ವರ್ಷದಿಂದ ಇಲ್ಲಿನ ಗಾಂಧಿ ಮಂದಿರದಲ್ಲಿ ವಿವಿಧ ಇಲಾಖೆಗಳಿಗೆ ಪಕ್ಷಾತೀತವಾಗಿ ಕಾರ್ಯಕರ್ತರಿಗೆ ಅರ್ಜಿ ಬರೆದುಕೊಟ್ಟು, ಸ್ವಾಭಿಮಾನಿ …
Read more
ಪೋಕ್ಸೋ ಪ್ರಕರಣದ ಬಾಲಕಿಗೆ ಗರ್ಭಪಾತ ; ಸರ್ಕಾರಿ ವೈದ್ಯೆ ಡಾ. ಪ್ರತಿಮಾ ಅಮಾನತು

Mahesha Hindlemane
ಸಾಗರ ; ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ವೈದ್ಯೆ ಡಾ. …
Read more
ಆಸರೆ ಯೋಜನೆಯಡಿ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ನೆರವು : ಅಭಿನಂದನೆ

Mahesha Hindlemane
ಹೊಸನಗರ : ಏಕಾಂಗಿಯಾಗಿ ವಾಸಿಸುವ ಹಿರಿಯ ನಾಗರೀಕರಿಗೆ ವಿಶೇಷ ಭದ್ರತೆ ಒದಗಿಸುವ ರಾಜ್ಯ ಪೊಲೀಸ್ ಇಲಾಖೆಯ ಆಸರೆ ಕಾರ್ಯಕ್ರಮಕ್ಕೆ ಹಿರಿಯ …
Read more
ಭಜನೆಯ ಮೂಲಕ ಮಕ್ಕಳಲ್ಲಿ ಧರ್ಮ ಸಂದೇಶ ಬಿತ್ತರಿಸಲು ಕರೆ

Mahesha Hindlemane
ರಿಪ್ಪನ್ಪೇಟೆ ; ಹಿಂದೂ ಸಂಸ್ಕೃತಿ ಪರಂಪರೆ ಶ್ರೀಮಂತ ಇತಿಹಾಸ ಹೊಂದಿದೆ. ಅದನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳಬೇಕು. ಜೀವಿಗಳಲ್ಲಿರುವ ಚೈತನ್ಯ ಸ್ವರೂಪ ಒಂದೇ …
Read more
ಸನಾತನ ಸಂಸ್ಕೃತಿ ಉಳಿವಿಗೆ ಹಿಂದೂ ಸಂಘಟನೆ ಅತ್ಯಗತ್ಯ ; ಹಾರಿಕ ಮಂಜುನಾಥ್

Mahesha Hindlemane
ರಿಪ್ಪನ್ಪೇಟೆ ; ನಾವೆಲ್ಲ ಹಿಂದೂವಾಗಿ ಬದುಕಿದರೆ ಮಾತ್ರ ಭಾರತೀಯ ಸಂಸ್ಕೃತಿ ಪರಂಪರೆ ಉಳಿಯುತ್ತದೆ. ಹಿಂದೂ ಸಮಾಜವು ಸಾಮರಸ್ಯೆದಿಂದ ಬದುಕುವುದರೊಂದಿಗೆ ಸ್ವದೇಶಿ …
Read more
ಗವಟೂರು ಶಾಲೆಯಲ್ಲಿ ಮಕ್ಕಳ ಸಂತೆ | ಓದಿನ ಮೂಲಕ ಮಕ್ಕಳಲ್ಲಿ ವ್ಯವಹಾರಿಕಾ ಜ್ಞಾನ ಬೆಳೆಸಿ ; ಪೋಷಕರಿಗೆ ಬಿಇಒ ಕರೆ

Mahesha Hindlemane
ರಿಪ್ಪನ್ಪೇಟೆ ; ಮಕ್ಕಳು ಓದಿನೊಂದಿಗೆ ವ್ಯವಹಾರಿಕಾ ಜ್ಞಾನ ಬೆಳೆಸಿಕೊಳ್ಳಲು ಸರ್ಕಾರ ಶಾಲೆಗಳಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಿದ್ದು ಅದರಂತೆ ಗವಟೂರು …
Read more
ಕರಿನಗೊಳ್ಳಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿ ವರ್ಧಂತ್ಯೋತ್ಸವ | ಭಕ್ತಿ ಮೂಢನಂಬಿಕೆಯಿಂದ ಕೂಡಿರಬಾರದು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನದ 3ನೇ ವರ್ಷದ ವರ್ಧಂತ್ಯೋತ್ಸವವು ಅತ್ಯಂತ …
Read more