Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಬಿಜೆಪಿ ಸೇರುವುದು ಒಳಿತು : ಎಚ್.ಸಿ. ಯೋಗೀಶ್
Koushik G K
ಶಿವಮೊಗ್ಗ:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ಬಿಜೆಪಿ ಸೇರುವುದು ಒಳಿತು ಎಂದು ಮಹಾನಗರ …
Read more
₹1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್’ ಲೋಕಾಯುಕ್ತ ಬಲೆಗೆ
Koushik G K
ಶಿವಮೊಗ್ಗ : ನಗರದ ಹೆಸರಾಂತ ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಡೆದ ಲೋಕಾಯುಕ್ತ ಬಲೆಯ ಕಾರ್ಯಾಚರಣೆ ಭ್ರಷ್ಟಾಚಾರದ …
Read more
ಡಿಜೆ ಬಳಕೆ ನಿಷೇಧ – ಗಣೇಶ ಹಬ್ಬ ಮತ್ತು ಈದ್ ಮಿಲಾದ್ ವೇಳೆ ಕಟ್ಟುನಿಟ್ಟಿನ ಕ್ರಮ : ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ
Koushik G K
ಶಿವಮೊಗ್ಗ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 27, 2025ರಿಂದ ಸೆಪ್ಟೆಂಬರ್ …
Read more
ವಿಶ್ವ ಆನೆಗಳ ದಿನಾಚರಣೆ 2025 : ಸಕ್ರೆಬೈಲು ಶಿಬಿರದ ಆನೆ ಮರಿಗಳಿಗೆ ನಾಮಕರಣ
Koushik G K
ಶಿವಮೊಗ್ಗ :ಆನೆ ಸಂರಕ್ಷಣೆ, ಮಾನವ–ಆನೆ ಸಂಘರ್ಷ ನಿರ್ವಹಣೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ ವಿಶ್ವ ಆನೆಗಳ ದಿನಾಚರಣೆಯನ್ನು 2025 ಆಗಸ್ಟ್ …
Read more
ದೇವಸ್ಥಾನ ಸ್ವಚ್ಚಗೊಳಿಸಿದರೆ ಮನಸ್ಸು ಸ್ವಚ್ಚವಾದಂತೆ ; ಪ್ರದೀಪ್ ಕೆ.ಆರ್

Mahesha Hindlemane
ಹೊಸನಗರ : ದೇವಸ್ಥಾನ ಸ್ವಚ್ಚಗೊಳಿಸಿದರೆ ನಮ್ಮ ಮನಸ್ಸು ಸ್ವಚ್ಚವಾದಂತೆ ಎಂದು ಹೊಸನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರದೀಪ್ ಕೆ.ಆರ್ …
Read more
ಶಿಕಾರಿಪುರ: ಶ್ರೀಗಂಧ ಕಳ್ಳರ ಬಂಧನ
Koushik G K
ಶಿಕಾರಿಪುರ ವಲಯದ (ಸಾಗರ ವಿಭಾಗ) ಕೆಂಗಟ್ಟೆ ಶ್ರೀಗಂಧ ಮೀಸಲು ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಪತ್ತೆ ಹಚ್ಚಿ, ಒಬ್ಬನನ್ನು …
Read more
ಆ. 13ರಂದು ಹೊಸನಗರದಲ್ಲಿ ಮಾಮ್ಕೋಸ್ ಷೇರುದಾರರ ಸಭೆ

Mahesha Hindlemane
ಹೊಸನಗರ ; ಆ. 13ರ ಬುಧವಾರ ಮಧ್ಯಾಹ್ನ 3:30ಕ್ಕೆ ಮಾಮ್ಕೋಸ್ ಷೇರುದಾರರ ಸಭೆಯನ್ನು ಮಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿಯವರ ಅಧ್ಯಕ್ಷತೆಯಲ್ಲಿ …
Read more
ರಿಪ್ಪನ್ಪೇಟೆ ; ವಿಜೃಂಭಣೆಯಿಂದ ನಡೆದ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಸಮೀಪದ ಬೈರಾಪುರ ಸಿದ್ದಪ್ಪನ ಗುಡಿಯ ಬಳಿಯಲ್ಲಿನ ಕಿರುಮಂತ್ರಾಲಯ ಎಂದೇ ಖ್ಯಾತಿ ಹೊಂದಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಹಾಗೂ ಹರತಾಳು …
Read more
ಬಸ್ ನಿಲ್ದಾಣದಲ್ಲಿ ಸಿಕ್ಕಿದ ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕಿ !

Mahesha Hindlemane
ರಿಪ್ಪನ್ಪೇಟೆ ; ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಎಂಬುವರಿಗೆ ಸಿಕ್ಕಿದ್ದು ಅದನ್ನು …
Read more