Latest News

ಎಸ್ಎಸ್ಎಲ್ಸಿ ; ಶೇ.89 ರಷ್ಟು ಫಲಿತಾಂಶ ಬಂದರೂ ಹೊಸನಗರ ಬಿಇಒ ಅಸಮಾಧಾನ ವ್ಯಕ್ತಪಡಿಸಿದ್ಯಾಕೆ ಗೊತ್ತಾ ?
malnadtimes.com
ಹೊಸನಗರ ; ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ 41 ಪ್ರೌಢಶಾಲೆಗಳಲ್ಲಿ ಒಟ್ಟು 1615 ವಿದ್ಯಾರ್ಥಿಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ …
Read more
ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ
malnadtimes.com
ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. 60 …
Read more
ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ; ಶಾಸಕ ಬೇಳೂರು
malnadtimes.com
ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮೆರೆದಿವೆ. ಸರ್ಕಾರದ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ …
Read more
ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಯಾವುದೇ ಉದ್ದೇಶ ಹೊಂದಿಲ್ಲ
malnadtimes.com
ಹೊಸನಗರ ; ತಂತ್ರಜ್ಞಾನ ದಿನದಿನಕ್ಕೂ ಬೆಳವಣಿಗೆ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಸಾಂಪ್ರದಾಯಿಕ ಮಾದರಿಯ ಶಿಕ್ಷಣಕ್ಕೆ ಕಟ್ಟುಬೀಳದೆ ಕಲಿಕೆಯಲ್ಲಿ ತಂತ್ರಜ್ಞಾನ …
Read more
ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ; ಮಾಜಿ ಸಚಿವ ಹರತಾಳು ಹಾಲಪ್ಪ
malnadtimes.com
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು …
Read more
ನಾಗರಹಳ್ಳಿ ನಾಗೇಂದ್ರಸ್ವಾಮಿ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ
malnadtimes.com
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾ …
Read more
ಸತತ ಮೂರನೇ ವರ್ಷವೂ ಗೇರುಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ ಶೇ.100 ಫಲಿತಾಂಶ
malnadtimes.com
ಹೊಸನಗರ ; ಇಲ್ಲಿನ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯು ಈ ಬಾರಿಯೂ ಶೇ. 100 ಫಲಿತಾಂಶದೊಂದಿಗೆ ಹ್ಯಾಟ್ರಿಕ್ ಸಾಧನೆ …
Read more
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ; ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು !
malnadtimes.com
ಹೊಸನಗರ ; ರಾಜ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ …
Read more
ಶ್ರಮಿಕ ಜೀವಿಯ ಹಕ್ಕುಗಳ ಗೌರವಿಸುವ ಪರಿಪಾಠ ಬೆಳೆಯಲಿ ; ಪಿಎಸ್ಐ ಪ್ರವೀಣ್ ಎಸ್ ಪಿ
malnadtimes.com
ರಿಪ್ಪನ್ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ …
Read more