Latest News

ದೇಸಿ ತಳಿಗಳ ಸಂರಕ್ಷಣೆಗಾಗಿ ಸಮೂದಾಯ ಬೀಜ ಬ್ಯಾಂಕ್ ಸ್ಥಾಪನೆ – ರೈತರಿಂದ ಅರ್ಜಿ ಆಹ್ವಾನ
Koushik G K
ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆ ತಳಿಗಳನ್ನು ಸಂಗ್ರಹಿಸಿ …
Read more
ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ ಜೆಜೆಎಂ ಕಾಮಗಾರಿ ; ಗ್ರಾಮಸ್ಥರ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ : ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ (ಜೆಜೆಎಂ) …
Read more
ಶಿವಮೊಗ್ಗ–ರಿಪ್ಪನ್ಪೇಟೆ ನಡುವೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಪ್ರಕಟ
Koushik G K
ಶಿವಮೊಗ್ಗ:ಶಿವಮೊಗ್ಗ–ರಿಪ್ಪನ್ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ತಾಂತ್ರಿಕ ಮತ್ತು ಭದ್ರತಾ ಪರಿಶೀಲನಾ ಕಾರ್ಯಗಳ ಹಿನ್ನೆಲೆ, ಅಕ್ಟೋಬರ್ 23ರಿಂದ 26ರವರೆಗೆ ನಾಲ್ಕು ದಿನಗಳ …
Read more
ದೀಪಾವಳಿ ಪಾಡ್ಯದಂದು ಪೂಜಿಸುವ ಗೋಮಾತೆ ಕಾಮಧೇನು ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಹಾಲನ್ನು ನಿಸ್ವಾರ್ಥವಾಗಿ ನೀಡುತ್ತಿರುವ ಗೋವುಗಳು ಜನಸಮುದಾಯವನ್ನು ಪೋಷಣೆ ಮಾಡುವ ಮಾತೆ. ದೀಪಾವಳಿಯ ಪಾಡ್ಯ ಸುದಿನದಂದು ಗೋಪೂಜೆ ಸಂಸ್ಕಾರವು …
Read more
ಪೊಲೀಸ್ ಹುತಾತ್ಮರ ದಿನಾಚರಣೆ: ಕರ್ತವ್ಯದಲ್ಲಿ ಪ್ರಾಣ ತ್ಯಾಗಿಸಿದ ಯೋಧರಿಗೆ ನಮನ
Koushik G K
ದೇಶದ ಸುವ್ಯವಸ್ಥೆ ಮತ್ತು ರಕ್ಷಣೆಯ ಕರ್ತವ್ಯ ನಿರ್ವಹಿಸುತ್ತಿರುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಯೋಧರ ಸ್ಮರಣಾರ್ಥವಾಗಿ, ಪೊಲೀಸ್ ಹುತಾತ್ಮರ ದಿನಾಚರಣೆ …
Read more
ಮದ್ಯವರ್ಜನಕ್ಕೆ ಸೇವಾ ಸ್ಪೂರ್ತಿ ತಮ್ಮಡಿಕೊಪ್ಪದ ಬಾಲಚಿಕ್ಕು ಅಮ್ಮ ಶ್ರೀ ಕರಿಬಸವೇಶ್ವರ ಹಾಗೂ ಬಾಲಸುಬ್ರಹ್ಮಣ್ಯ ದೇವಸ್ಥಾನ

Mahesha Hindlemane
ರಿಪ್ಪನ್ಪೇಟೆ ; ತಮ್ಮಡಿಕೊಪ್ಪದ ಶ್ರೀ ಕರಿಬಸವೇಶ್ವರ ಶ್ರೀ ಬಾಲಚಿಕ್ಕಮ್ಮ ಹಾಗೂ ಬಾಲಸುಬ್ರಹ್ಮಣ್ಯ ಪರಿವಾರ ದೇವರ ಸನ್ನಿಧಾನದಲ್ಲಿ ಪ್ರತಿ ಭಾನುವಾರ ದೇವರ …
Read more
ಸಕ್ರೆಬೈಲು ಆನೆ ಬಾಲಣ್ಣಗೆ ಗಾಯ – ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ
Koushik G K
ಶಿವಮೊಗ್ಗ:ಶಿವಮೊಗ್ಗ ದಸರಾ ಆನೆ ಬಾಲಣ್ಣಗೆ ಕಿವಿಗೆ ಗಾಯ ಆದ ಘಟನೆ ಮಾಧ್ಯಮಗಳಲ್ಲಿ ಹೊರಬಿದ್ದ ನಂತರ, ಅರಣ್ಯ ಮತ್ತು ಪರಿಸರ ಸಚಿವ …
Read more
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಸೇವೆ ಆರಂಭ
Koushik G K
ಶಿವಮೊಗ್ಗ: ಸಂಚಾರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (ಸಿಪಿಐ) ದೇವರಾಜ್ ಅವರ ಖಡಕ್ ನಿರ್ಧಾರ ಮತ್ತು ಮುಂದಾಳತ್ವದ ಫಲವಾಗಿ ಶಿವಮೊಗ್ಗ …
Read more
ಹೊಂಬುಜದಲ್ಲಿ ಭಗವಾನ ಶ್ರೀ ಮಹಾವೀರ ತೀರ್ಥಂಕರರ ನಿರ್ವಾಣ ಕಲ್ಯಾಣ | ಸಾತ್ವಿಕ ಜೀವನ ಮೌಲ್ಯಗಳ ಉಪದೇಶ ಶ್ರೀ ಮಹಾವೀರ ತೀರ್ಥಂಕರರ ಪ್ರೇರಣೆ ; ಶ್ರೀಗಳು

Mahesha Hindlemane
ಹೊಂಬುಜ ; “ಜೈನ ಧರ್ಮದ 24ನೇಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಯವರ ಅಹಿಂಸಾ ಧರ್ಮದ ಸೂತ್ರಗಳು ಹಾಗೂ ಪರಸ್ಪರ ವಾತ್ಸಲ್ಯಮಯ …
Read more