Latest News

ಸುಂಟರಗಾಳಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಪರಿಶೀಲನೆ

Mahesha Hindlemane
ರಿಪ್ಪನ್ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು …
Read more
ಶೃತಿ ಮೋಟರ್ಸ್ನ ಮಾರುತಿ ಸುಜುಕಿ ಅರೇನಾ ಔಟ್ಲೆಟ್ ಇಂದಿನಿಂದ ಹೊಸನಗರದಲ್ಲಿ ಆರಂಭ

Mahesha Hindlemane
ಹೊಸನಗರ ; ದೇಶದ ಮೂಲೆ-ಮೂಲೆಗಳಲ್ಲು ಪ್ರಸರಿಸಿರುವ ಮಾರುತಿ ಸುಜುಕಿ ಅರೇನಾ ಔಟ್ಲೆಟ್ನ್ನು ಹೊಸನಗರದ ಕೆನರಾ ಬ್ಯಾಂಕ್ ಎದರಿನಲ್ಲಿರುವ ಮೀಲ್ ಈಶ್ವರಪ್ಪ …
Read more
ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

Mahesha Hindlemane
ರಿಪ್ಪನ್ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ …
Read more
ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ನಿಧನ !

Mahesha Hindlemane
ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ …
Read more
ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

Mahesha Hindlemane
ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ …
Read more
ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

Mahesha Hindlemane
ಹೊಸನಗರ ; ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ …
Read more
ಹೊಸನಗರ ; ಮುಖ್ಯ ರಸ್ತೆ ಪಕ್ಕದ ಬೃಹತ್ ಮರಗಳ ಮಾರಣಹೋಮ !

Mahesha Hindlemane
ಹೊಸನಗರ ; ಸರ್ಕಾರ ”ಗಿಡ ನೆಡಿ-ಪರಿಸರ ಉಳಿಸಿ”, ಪರಿಸರವಿದ್ದರೆ ನಾಡಿಗೆ ಮಳೆ, ಮಳೆ ಇದ್ದರೆ ಬೆಳೆ ಎಂದು ಪ್ರಚಾರ ಮಾಡುತ್ತದೆ. …
Read more
ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

Mahesha Hindlemane
ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ …
Read more
ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್ !

Mahesha Hindlemane
ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ …
Read more